Webdunia - Bharat's app for daily news and videos

Install App

ದ್ವಿತಶತಕ ತಪ್ಪಿಸಿಕೊಂಡ ಚೇತೇಶ್ವರ ಪೂಜಾರಗೆ ಎದುರಾಳಿಗಳೂ ನೀಡಿದ ಅಚ್ಚರಿಯ ಬೀಳ್ಕೊಡುಗೆ

Webdunia
ಶುಕ್ರವಾರ, 4 ಜನವರಿ 2019 (09:50 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ದಿನವಾದ ಇಂದು ನಿನ್ನೆ ಶತಕ ಸಿಡಿಸಿ ಅಜೇಯರಾಗುಳಿದಿದ್ದ ಚೇತೇಶ್ವರ ಪೂಜಾರ 193 ರನ್ ಗಳಿಗೆ ಔಟಾಗುವ ಮೂಲಕ ಸ್ವಲ್ಪದರಲ್ಲೇ ದ್ವಿತಶಕ ತಪ್ಪಿಸಿಕೊಂಡರು.


ಆದರೆ ಪೂಜಾರ ಮ್ಯಾರಥಾನ್ ಇನಿಂಗ್ಸ್ ಗೆ ಎದುರಾಳಿ ಆಟಗಾರರೂ ಚಪ್ಪಾಳೆ ತಟ್ಟಿ ಗೌರವಿಸಿದರು. ಇಷ್ಟು ದಿನ ಮೈದಾನದಲ್ಲಿದ್ದ ಆಸೀಸ್ ಅಭಿಮಾನಿಗಳು ಭಾರತೀಯ ಕ್ರಿಕೆಟಿಗರನ್ನು, ಪ್ರೇಕ್ಷಕರನ್ನು ಮೂದಲಿಸುತ್ತಿದ್ದರು. ಆದರೆ ಸಿಡ್ನಿಯಲ್ಲಿ ಪೂಜಾರ ಔಟಾಗಿ ಪೆವಿಲಿಯನ್ ಗೆ ಮರಳುವಾಗಿ ಇಡೀ ಮೈದಾನವೇ ಎದ್ದು ನಿಂತು ಅವರಿಗೆ ಗೌರವ ಸೂಚಿಸಿದ್ದು ಸ್ಮರಣೀಯವಾಗಿತ್ತು.

ಇನ್ನು ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 491 ರನ್ ಗಳಿಸಿದೆ. ರಿಷಬ್ ಪಂತ್ 88 ರನ್ ಗಳಿಸಿದ್ದು ಶತಕದತ್ತ ದಾಪುಗಾಲಿಡುತ್ತಿದ್ದಾರೆ. 25 ರನ್ ಗಳಿಸಿರುವ ರವೀಂದ್ರ ಜಡೇಜಾ ಸಾಥ್ ನೀಡುತ್ತಿದ್ದಾರೆ. ಇದಕ್ಕೂ ಮೊದಲು ಹನುಮ ವಿಹಾರಿ 44 ರನ್ ಗಳಿಸಿ ಔಟಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments