ಮ್ಯಾನೇಜ್ ಮೆಂಟ್ ತಲೆಬಿಸಿ ಹೆಚ್ಚಿಸಿದ ಪೂಜಾರ-ರೆಹಾನೆ

Webdunia
ಸೋಮವಾರ, 10 ಜನವರಿ 2022 (08:40 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಾದ ಅಜಿಂಕ್ಯಾ ರೆಹಾನೆ ಮತ್ತು ಚೇತೇಶ‍್ವರ ಪೂಜಾರ ಪಾಲಿಗೆ ನಿರ್ಣಾಯಕವಾಗಿತ್ತು.

ಒಂದು ವೇಳೆ ಪೂಜಾರ-ರೆಹಾನೆ ಈ ಪಂದ್ಯದಲ್ಲೂ ವಿಫಲರಾಗಿದ್ದರೆ ಇಬ್ಬರಲ್ಲಿ ಒಬ್ಬರು ತಂಡದಿಂದ ಸ್ಥಾನ ಕಳೆದುಕೊಳ್ಳಬೇಕಾಗಿತ್ತು. ಆದರೆ ಈ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ತಮ್ಮೆಲ್ಲಾ ಅನುಭವ ಧಾರೆಯೆರೆದು ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಇದರಿಂದಾಗಿ ಈಗ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ತಲೆನೋವು ಹೆಚ್ಚಿದೆ. ಈ ಪಂದ್ಯದಲ್ಲಿ ಕೊಹ್ಲಿ ಅನುಪಸ್ಥಿತಿಯಲ್ಲಿ ಹನುಮ ವಿಹಾರಿ ತಂಡದಲ್ಲಿ ಸ್ಥಾನ ಪಡೆದಿದ್ದರು. ಅಷ್ಟೇ ಅಲ್ಲದೆ, ಎರಡನೇ ಇನಿಂಗ್ಸ್ ನಲ್ಲಿ ಬಾಲಂಗೋಚಿಗಳನ್ನು ಇಟ್ಟುಕೊಂಡು ಅಜೇಯ 40 ರನ್ ಗಳಿಸಿ ತಂಡಕ್ಕೆ ಗೌರವಯುತ ಮೊತ್ತ ಕೊಡಿಸಲು ಪ್ರಯತ್ನಿಸಿದ್ದರು. ಇದೀಗ ಕೊಹ್ಲಿ ಕಮ್ ಬ್ಯಾಕ್ ಮಾಡಿದರೆ ಈ ಮೂವರಲ್ಲಿ ಯಾರು ಸ್ಥಾನ ಬಿಟ್ಟುಕೊಡುವುದು ಎಂಬ ಚಿಂತೆ ಕಾಡಲಿದೆ. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಬ್ಯಾಟರ್ ಗಳ ನಡುವೆ ಪೈಪೋಟಿ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments