Webdunia - Bharat's app for daily news and videos

Install App

ಮತ್ತೆ ಚಿನ್ನಸ್ವಾಮಿಗೆ ಬಂದಾಗ ನೋಡ್ಕೋತೀವಿ! ಗಂಭೀರ್ ಗೆ ಎಚ್ಚರಿಕೆ

Webdunia
ಬುಧವಾರ, 12 ಏಪ್ರಿಲ್ 2023 (08:10 IST)
ಬೆಂಗಳೂರು: ಆರ್ ಸಿಬಿ ವಿರುದ್ಧದ ಪಂದ್ಯವನ್ನು ರೋಚಕವಾಗಿ ಕೊನೆಯ ಎಸೆತದಲ್ಲಿ ಗೆದ್ದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ಕೋಚ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಮೈದಾನದಲ್ಲಿದ್ದ ಆರ್ ಸಿಬಿ ಪ್ರೇಕ್ಷಕರಿಗೆ ತೆಪ್ಪಗಿರುವಂತೆ ಸನ್ನೆ ಮಾಡಿದ್ದರು.

ಕೊನೆಯ ಓವರ್ ನಲ್ಲಿ ಎಲ್ಲರೂ ಆರ್ ಸಿಬಿ ಹೆಸರೆತ್ತಿ ಕರೆದು ಚಿಯರ್ ಮಾಡುತ್ತಿದ್ದರು. ಹೀಗಾಗಿ ಪಂದ್ಯದ ಬಳಿಕ ಗಂಭೀರ್ ಪ್ರೇಕ್ಷಕರ ಕಡೆಗೆ ತಿರುಗಿ ಸುಮ್ಮನಿರುವಂತೆ ಬಾಯಿಗೆ ಬೆರಳಿಟ್ಟು ಸನ್ನೆ ಮಾಡಿ ಅಗ್ರೆಷನ್ ತೋರಿದ್ದರು.

ಅವರ ವರ್ತನೆ ಆರ್ ಸಿಬಿ ಪ್ರೇಕ್ಷಕರನ್ನು ಕೆರಳಸಿದೆ. ನಮ್ಮ ತವರಿಗೆ ಬಂದು ಹೀಗೆ ಧಮ್ಕಿ ಹಾಕಿದರೆ ನಾವು ಸುಮ್ಮನಿರಲ್ಲ. ಮುಂದಿನ ಸಲ ಬಂದಾಗ ಇದಕ್ಕೆ ತಕ್ಕ ಉತ್ತರ ಕೊಡ್ತೀವಿ. ಆರ್ ಸಿಬಿ ತಂಡ ಸುಮ್ಮನಿರಬಹುದು. ಆದರೆ ನಾವು ಸುಮ್ಮನಿರಲ್ಲ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments