Webdunia - Bharat's app for daily news and videos

Install App

ವಿಶ್ವಕಪ್ ಗೆ ಮುನ್ನ ಚಿನ್ನಸ್ವಾಮಿ ಮೈದಾನಕ್ಕೆ ಹೊಸ ರೂಪ

Webdunia
ಸೋಮವಾರ, 2 ಅಕ್ಟೋಬರ್ 2023 (09:00 IST)
Photo Courtesy: Twitter
ಬೆಂಗಳೂರು: ಏಕದಿನ ವಿಶ್ವಕಪ್ ಗೆ ಕ್ಷಣಗಣನೆ ಆರಂಭವಾಗಿದ್ದು, ಪಂದ್ಯಗಳು ನಡೆಯಲಿರುವ ಎಲ್ಲಾ ಭಾರತೀಯ ಮೈದಾನಗಳೂ ಈಗ ನವವಧುವಿನಂತೆ ಕಂಗೊಳಿಸುತ್ತಿವೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲೂ ಕೆಲವು ಪಂದ್ಯಗಳು ಆಯೋಜನೆಯಾಗಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ಹಾಗೂ ಕೆಎಸ್ ಸಿಎ ಸಹಯೋಗದಲ್ಲಿ ಚಿನ್ನಸ್ವಾಮಿ ಮೈದಾನದಲ್ಲೂ ಕೆಲವು ನವೀಕರಣ ಕೆಲಸ ಮಾಡಲಾಗಿದೆ.

ಚಿನ್ನಸ್ವಾಮಿ ಮೈದಾನದ ಔಟ್ ಫೀಲ್ಡ್ ನ್ನು ಹಸಿರುಗೊಳಿಸಲಾಗಿದ್ದು, ಇದೀಗ ಮೈದಾನ ಹಚ್ಚಹಸಿರಿನಿಂದ ಕಂಗೊಳಿಸುತ್ತಿದೆ. ಜೊತೆಗೆ ರೂಫ್, ಸೀಟಿಂಗ್ ಅರೇಂಜ್ ಮೆಂಟ್, ಟಿಕೆಟ್ ಸೆಂಟರ್ ನಲ್ಲಿಯೂ ನವೀಕರಣ ಕೆಲಸ ಮಾಡಲಾಗಿದೆ. ಅಕ್ಟೋಬರ್ 20 ರಂದು ಇಲ್ಲಿ ಮೊದಲ ಪಂದ್ಯ ನಡೆಯಲಿದ್ದು, ನವಂಬರ್ 12 ರಂದು ಭಾರತ-ನೆದರ್ಲ್ಯಾಂಡ್ಸ್ ನಡುವೆ ಪಂದ್ಯ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments