Webdunia - Bharat's app for daily news and videos

Install App

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Krishnaveni K
ಬುಧವಾರ, 4 ಜೂನ್ 2025 (20:38 IST)
Photo Credit: X
ಬೆಂಗಳೂರು: ಐಪಿಎಲ್ ಗೆದ್ದು ಬಂದ ಆರ್ ಸಿಬಿಗೆ ಬೆಂಗಳೂರಿನಲ್ಲಿ ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಬೇಕೆಂದಿತ್ತು. ಆದರೆ ಅದಕ್ಕೆ ಸರ್ಕಾರ ಒಪ್ಪಿಗೆ ನೀಡಲಿಲ್ಲ. ಒಂದು ವೇಳೆ ಅದೇನಾದಾರೂ ಇದ್ದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು? ಊಹಿಸಲೂ ಸಾಧ್ಯವಿಲ್ಲ

ಹೋಟೆಲ್ ನಿಂದ ಆರ್ ಸಿಬಿ ತಂಡ ವಿಧಾನಸೌಧಕ್ಕೆ ಬರುತ್ತಿದ್ದಂತೇ ಸಾಕಷ್ಟು ಜನ ರಸ್ತೆಯ ಎರಡೂ ಬದಿಗಳಲ್ಲಿ ನಿಂತು ಹರ್ಷೋದ್ಘಾರ ಮಾಡುತ್ತಿದ್ದರು. ಒಂದು ವೇಳೆ ಓಪನ್ ಬಸ್ ಮೆರವಣಿಗೆ ಇದ್ದಿದ್ದರೆ ಜನರನ್ನು ನಿಯಂತ್ರಿಸಲೂ ಸಾಧ್ಯವಿರುತ್ತಿರಲಿಲ್ಲ.

ಆರ್ ಸಿಬಿ ಕನಿಷ್ಠ ವಿಧಾನಸೌಧದಿಂದ ಚಿನ್ನಸ್ವಾಮಿಯವರೆಗಾದರೂ ಮೆರವಣಿಗೆಗೆ ಅವಕಾಶ ಕೇಳಿತ್ತು. ಆದರೆ ಭದ್ರತೆ ದೃಷ್ಟಿಯಿಂದ ಸಾಧ್ಯವಿಲ್ಲ ಎಂದು ಸರ್ಕಾರ ನಿರಾಕರಿಸಿತ್ತು. ಒಂದು ವೇಳೆ ಮೆರವಣಿಗೆ ಮಾಡಿದ್ರೆ ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತಿತ್ತು.

ಇದೇ ಕಾರಣಕ್ಕೆ ನಾವು ಅನುಮತಿ ನೀಡಿರಲಿಲ್ಲ. ವಿಧಾನಸೌಧದ ಬಳಿಯೂ ಜನ ಹೆಚ್ಚಾಗಿದ್ದರಿಂದ ಕೇವಲ 10 ನಿಮಿಷ ಕಾರ್ಯಕ್ರಮ ಮುಗಿಸಲು ತೀರ್ಮಾನಿಸಿದೆವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಲ್ಲದೇ ಹೋಗಿದ್ದರೆ ವಿಧಾನಸೌಧದ ಮುಂದೆ ಕೊಹ್ಲಿ, ರಜತ್ ಪಾಟೀದಾರ್ ಸೇರಿದಂತೆ ಪ್ರಮುಖ ಆಟಗಾರರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments