Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Krishnaveni K
ಬುಧವಾರ, 4 ಜೂನ್ 2025 (20:38 IST)
Photo Credit: X
ಬೆಂಗಳೂರು: ಐಪಿಎಲ್ ಗೆದ್ದು ಬಂದ ಆರ್ ಸಿಬಿಗೆ ಬೆಂಗಳೂರಿನಲ್ಲಿ ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಬೇಕೆಂದಿತ್ತು. ಆದರೆ ಅದಕ್ಕೆ ಸರ್ಕಾರ ಒಪ್ಪಿಗೆ ನೀಡಲಿಲ್ಲ. ಒಂದು ವೇಳೆ ಅದೇನಾದಾರೂ ಇದ್ದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು? ಊಹಿಸಲೂ ಸಾಧ್ಯವಿಲ್ಲ

ಹೋಟೆಲ್ ನಿಂದ ಆರ್ ಸಿಬಿ ತಂಡ ವಿಧಾನಸೌಧಕ್ಕೆ ಬರುತ್ತಿದ್ದಂತೇ ಸಾಕಷ್ಟು ಜನ ರಸ್ತೆಯ ಎರಡೂ ಬದಿಗಳಲ್ಲಿ ನಿಂತು ಹರ್ಷೋದ್ಘಾರ ಮಾಡುತ್ತಿದ್ದರು. ಒಂದು ವೇಳೆ ಓಪನ್ ಬಸ್ ಮೆರವಣಿಗೆ ಇದ್ದಿದ್ದರೆ ಜನರನ್ನು ನಿಯಂತ್ರಿಸಲೂ ಸಾಧ್ಯವಿರುತ್ತಿರಲಿಲ್ಲ.

ಆರ್ ಸಿಬಿ ಕನಿಷ್ಠ ವಿಧಾನಸೌಧದಿಂದ ಚಿನ್ನಸ್ವಾಮಿಯವರೆಗಾದರೂ ಮೆರವಣಿಗೆಗೆ ಅವಕಾಶ ಕೇಳಿತ್ತು. ಆದರೆ ಭದ್ರತೆ ದೃಷ್ಟಿಯಿಂದ ಸಾಧ್ಯವಿಲ್ಲ ಎಂದು ಸರ್ಕಾರ ನಿರಾಕರಿಸಿತ್ತು. ಒಂದು ವೇಳೆ ಮೆರವಣಿಗೆ ಮಾಡಿದ್ರೆ ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತಿತ್ತು.

ಇದೇ ಕಾರಣಕ್ಕೆ ನಾವು ಅನುಮತಿ ನೀಡಿರಲಿಲ್ಲ. ವಿಧಾನಸೌಧದ ಬಳಿಯೂ ಜನ ಹೆಚ್ಚಾಗಿದ್ದರಿಂದ ಕೇವಲ 10 ನಿಮಿಷ ಕಾರ್ಯಕ್ರಮ ಮುಗಿಸಲು ತೀರ್ಮಾನಿಸಿದೆವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಲ್ಲದೇ ಹೋಗಿದ್ದರೆ ವಿಧಾನಸೌಧದ ಮುಂದೆ ಕೊಹ್ಲಿ, ರಜತ್ ಪಾಟೀದಾರ್ ಸೇರಿದಂತೆ ಪ್ರಮುಖ ಆಟಗಾರರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

ಮುಂದಿನ ಸುದ್ದಿ
Show comments