Webdunia - Bharat's app for daily news and videos

Install App

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Krishnaveni K
ಗುರುವಾರ, 5 ಜೂನ್ 2025 (09:57 IST)
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿದ್ದ ಕಾಲ್ತುಳಿತದ ನೋವಿನಲ್ಲೂ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳುವವರಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ. ನಮ್ಮಲ್ಲಿ ಹೀಗಾಗಿರಲಿಲ್ಲ ಎಂದು ಮುಂಬೈ ಫ್ಯಾನ್ಸ್ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬೆಂಗಳೂರಿಗೆ ತಿವಿದಿದ್ದಾರೆ.

ಈ ಮೊದಲು ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಂ ಇಂಡಿಯಾ ಆಟಗಾರರು ಮುಂಬೈನಲ್ಲಿ ತೆರೆದ ಬಸ್ ನಲ್ಲಿ ಮೆರವಣಿಗೆ ಮಾಡಿದ್ದರು. ಈ ವೇಳೆ ಲಕ್ಷಾಂತರ ಜನ ರಸ್ತೆಯಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಸೇರಿದ್ದರು.

ಆದರೆ ಆಗ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿತ್ತು. ಹೀಗಾಗಿ ಯಾವುದೇ ದುರಂತ ಸಂಭವಿಸಿರಲಿಲ್ಲ. ಯಾಕೆಂದರೆ ಅಂದು ಆಟಗಾರರ ಮೆರವಣಿಗೆ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ದಿನಗಳ ಮೊದಲೇ ಮಾಹಿತಿಯಿತ್ತು. ಹೀಗಾಗಿ ಪೊಲೀಸರಿಗೂ ತಯಾರಿ ನಡೆಸಲು ಸಾಕಷ್ಟು ಅವಕಾಶ ಸಿಕ್ಕಿತ್ತು. ಇಲ್ಲೂ ತಯಾರಿ ನಡೆಸಲು ಅವಕಾಶ ನೀಡಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ಈಗ ಚಿನ್ನಸ್ವಾಮಿ ಮೈದಾನದಲ್ಲಿ ವ್ಯವಸ್ಥೆ ಮಾಡಲು ಸಮಯದ ಕೊರತೆಯಿಂದಲೇ ಈ ದುರಂತ ಸಂಭವಿಸಿದೆ.

ಹೀಗಾಗಿ ಕಮುಂಬೈನ ಅಂದಿನ ಫೋಟೋ ಮತ್ತು ಬೆಂಗಳೂರಿನ ಇಂದಿನ ದುರಂತದ ಫೋಟೋವನ್ನು ಪ್ರಕಟಿಸಿ ನಮ್ಮಲ್ಲಿ ಇಂತಹ ದುರಂತವಾಗಿರಲಿಲ್ಲ ಎಂದಿದ್ದಾರೆ. ಇಂತಹ ನೋವಿನ ಸಂದರ್ಭದಲ್ಲಿಯೂ ಈ ರೀತಿ ಟ್ರೋಲ್ ಮಾಡುತ್ತಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments