Webdunia - Bharat's app for daily news and videos

Install App

ಕ್ರಿಸ್ ಗೇಲ್ ಮೇಲೆ ಎಲ್ಲರ ಕಣ್ಣು ಬಿದ್ದಿರುವುದರಿಂದ ಲಾಭವಾಗಿರುವುದು ಕೆಎಲ್ ರಾಹುಲ್ ಗಂತೆ!

Webdunia
ಶನಿವಾರ, 5 ಮೇ 2018 (07:55 IST)
ಮೊಹಾಲಿ: ಈ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಎದುರಾಳಿಯಾದರೆ ಎಲ್ಲರೂ ಕ್ರಿಸ್ ಗೇಲ್ ಮೇಲೆ ಗುರಿಯಿಟ್ಟುಕೊಂಡಿರುತ್ತಾರೆ. ಇದುವೇ ಕೆಎಲ್ ರಾಹುಲ್ ಗೆ ಲಾಭವಾಗಿದೆಯಂತೆ.

ಕಿಂಗ್ಸ್ ಇಲೆವೆನ್ ಪರ ಆಡುವ ಕನ್ನಡಿಗ ರಾಹುಲ್ ಮೊದಲೇ ಆರ್ ಸಿಬಿ ಪರವೂ ಗೇಲ್ ಜತೆ ಆಡಿದ್ದರು. ಹೀಗಾಗಿ ಇಬ್ಬರೂ ಚೆನ್ನಾಗಿ ಜತೆಯಾಟವಾಡುತ್ತಿದ್ದಾರೆ.

ಇದರ ಹಿಂದಿನ ಗುಟ್ಟು ಎಲ್ಲರೂ ಗೇಲ್ ಮೇಲೆ ಒತ್ತಡ ಹೇರುವುದು ಎಂದು ರಾಹುಲ್ ಹೇಳಿಕೊಂಡಿದ್ದಾರೆ. ‘ಎಲ್ಲರೂ ಗೇಲ್ ಮೇಲೆ ದೃಷ್ಟಿ ನೆಟ್ಟಿರುವುದರಿಂದ ನನ್ನ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಇದರಿಂದ ನನಗೆ ಲಾಭವಾಗುತ್ತದೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

ಮುಂದಿನ ಸುದ್ದಿ
Show comments