ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಗೆ ಕೋಚ್ ದ್ರಾವಿಡ್ ದೂರು!

Webdunia
ಸೋಮವಾರ, 29 ನವೆಂಬರ್ 2021 (08:40 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆನ್ ಫೀಲ್ಡ್ ಅಂಪಾಯರ್ ನಿತಿನ್ ಮೆನನ್ ಮತ್ತು ರವಿಚಂದ್ರನ್ ಅಶ್ವಿನ್ ನಡುವೆ ನಡೆದ ಮಾತಿನ ಚಕಮಕಿಗೆ ಸಂಬಂಧಪಟ್ಟಂತೆ ಕೋಚ್ ದ್ರಾವಿಡ್ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಗೆ ದೂರು ನೀಡಿದ್ದಾರೆ.

ಅಶ್ವಿನ್ ಬೌಲಿಂಗ್ ರನ್ ಅಪ್ ಬಗ್ಗೆ ಅಂಪಾಯರ್ ನಿತಿನ್ ಮೆನನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಅಶ್ವಿನ್, ನಾಯಕ ಅಜಿಂಕ್ಯಾ ರೆಹಾನೆ ಹಾಗೂ ಆಂಪಾಯರ್ ನಡುವೆ ಮೈದಾನದಲ್ಲಿ ಮಾತಿನ ಚಕಮಕಿ ನಡೆದಿತ್ತು.

ಈ ವಿಚಾರದಲ್ಲಿ ರಾಹುಲ್ ದ್ರಾವಿಡ್ ಗೂ ಅಂಪಾಯರ್ ನಡೆ ಅಸಮಾಧಾನವುಂಟು ಮಾಡಿತ್ತು. ಹೀಗಾಗಿ ಈ ವಿಚಾರವನ್ನು ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಗಮನಕ್ಕೆ ತಂದಿದ್ದಾರೆ. ಘಟನೆ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

IND vs SA: ಕೊನೆಗೂ ಟಾಸ್ ಗೆದ್ದ ಟೀಂ ಇಂಡಿಯಾ, ಕೆಎಲ್ ರಾಹುಲ್ ಸೆಲೆಬ್ರೇಷನ್ ನೋಡಿ video

IND vs SA: ಟೀಂ ಇಂಡಿಯಾ ಇಂದು ಸರಣಿ ಗೆಲ್ಲಲು ಈ ಬದಲಾವಣೆ ಮಾಡಲೇಬೇಕು

ಮುಂದಿನ ಸುದ್ದಿ
Show comments