Webdunia - Bharat's app for daily news and videos

Install App

ಕೋಚ್ ದ್ರಾವಿಡ್ ಗೆ ಈಗ ಬ್ಯಾಟಿಗರೇ ತಲೆನೋವು

Webdunia
ಮಂಗಳವಾರ, 11 ಜನವರಿ 2022 (08:40 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಬ್ಯಾಟಿಂಗೇ ಚಿಂತೆಯಾಗಿದೆ.

ಇತ್ತೀಚೆಗಿನ ದಿನಗಳಲ್ಲಿ ಭಾರತ ಹೈ ಸ್ಕೋರಿಂಗ್ ಪಂದ್ಯವಾಡಿಯೇ ಇಲ್ಲ. ಬ್ಯಾಟರ್ ಗಳು ಶತಕ ಗಳಿಸುವುದು ಅಪರೂಪವಾಗಿದೆ. ಒಬ್ಬ ಬ್ಯಾಟಿಗ ಸತತವಾಗಿ ರನ್ ಗಳಿಸಿರುವ ಉದಾಹರಣೆಯೇ ಇಲ್ಲ. ಹೀಗಾಗಿ ಕೋಚ್ ದ್ರಾವಿಡ್ ಗೆ ಬ್ಯಾಟರ್ ಗಳೇ ಚಿಂತೆಗೆ ಕಾರಣವಾಗಿದ್ದಾರೆ.

ನಾಯಕ ವಿರಾಟ್ ಕೊಹ್ಲಿಯಿಂದ ಹಿಡಿದು, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ರಿಷಬ್ ಪಂತ್, ಮಯಾಂಕ್ ಅಗರ್ವಾಲ್ ಪ್ರತಿಯೊಬ್ಬರೂ ನಿಯಮಿತವಾಗಿ ರನ್ ಗಳಿಸುತ್ತಿಲ್ಲ. ಬ್ಯಾಟಿಂಗ್ ಸುಧಾರಣೆಯಾಗದೇ ಇದ್ದರೆ ಮೂರನೇ ಟೆಸ್ಟ್ ಗೆಲ್ಲುವುದು ಕಷ್ಟ. ಹೀಗಾಗಿ ಬ್ಯಾಟಿಂಗ್ ಕಡೆಗೆ ಹೆಚ್ಚಿನ ಗಮನ ಕೊಡಲು ದ್ರಾವಿಡ್ ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments