Webdunia - Bharat's app for daily news and videos

Install App

ಕೋಚ್ ದ್ರಾವಿಡ್ ಗೆ ಈಗ ಬ್ಯಾಟಿಗರೇ ತಲೆನೋವು

Webdunia
ಮಂಗಳವಾರ, 11 ಜನವರಿ 2022 (08:40 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಬ್ಯಾಟಿಂಗೇ ಚಿಂತೆಯಾಗಿದೆ.

ಇತ್ತೀಚೆಗಿನ ದಿನಗಳಲ್ಲಿ ಭಾರತ ಹೈ ಸ್ಕೋರಿಂಗ್ ಪಂದ್ಯವಾಡಿಯೇ ಇಲ್ಲ. ಬ್ಯಾಟರ್ ಗಳು ಶತಕ ಗಳಿಸುವುದು ಅಪರೂಪವಾಗಿದೆ. ಒಬ್ಬ ಬ್ಯಾಟಿಗ ಸತತವಾಗಿ ರನ್ ಗಳಿಸಿರುವ ಉದಾಹರಣೆಯೇ ಇಲ್ಲ. ಹೀಗಾಗಿ ಕೋಚ್ ದ್ರಾವಿಡ್ ಗೆ ಬ್ಯಾಟರ್ ಗಳೇ ಚಿಂತೆಗೆ ಕಾರಣವಾಗಿದ್ದಾರೆ.

ನಾಯಕ ವಿರಾಟ್ ಕೊಹ್ಲಿಯಿಂದ ಹಿಡಿದು, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ರಿಷಬ್ ಪಂತ್, ಮಯಾಂಕ್ ಅಗರ್ವಾಲ್ ಪ್ರತಿಯೊಬ್ಬರೂ ನಿಯಮಿತವಾಗಿ ರನ್ ಗಳಿಸುತ್ತಿಲ್ಲ. ಬ್ಯಾಟಿಂಗ್ ಸುಧಾರಣೆಯಾಗದೇ ಇದ್ದರೆ ಮೂರನೇ ಟೆಸ್ಟ್ ಗೆಲ್ಲುವುದು ಕಷ್ಟ. ಹೀಗಾಗಿ ಬ್ಯಾಟಿಂಗ್ ಕಡೆಗೆ ಹೆಚ್ಚಿನ ಗಮನ ಕೊಡಲು ದ್ರಾವಿಡ್ ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments