ಕೋಚ್ ದ್ರಾವಿಡ್ ಗೆ ಈಗ ಬ್ಯಾಟಿಗರೇ ತಲೆನೋವು

Webdunia
ಮಂಗಳವಾರ, 11 ಜನವರಿ 2022 (08:40 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಬ್ಯಾಟಿಂಗೇ ಚಿಂತೆಯಾಗಿದೆ.

ಇತ್ತೀಚೆಗಿನ ದಿನಗಳಲ್ಲಿ ಭಾರತ ಹೈ ಸ್ಕೋರಿಂಗ್ ಪಂದ್ಯವಾಡಿಯೇ ಇಲ್ಲ. ಬ್ಯಾಟರ್ ಗಳು ಶತಕ ಗಳಿಸುವುದು ಅಪರೂಪವಾಗಿದೆ. ಒಬ್ಬ ಬ್ಯಾಟಿಗ ಸತತವಾಗಿ ರನ್ ಗಳಿಸಿರುವ ಉದಾಹರಣೆಯೇ ಇಲ್ಲ. ಹೀಗಾಗಿ ಕೋಚ್ ದ್ರಾವಿಡ್ ಗೆ ಬ್ಯಾಟರ್ ಗಳೇ ಚಿಂತೆಗೆ ಕಾರಣವಾಗಿದ್ದಾರೆ.

ನಾಯಕ ವಿರಾಟ್ ಕೊಹ್ಲಿಯಿಂದ ಹಿಡಿದು, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ, ರಿಷಬ್ ಪಂತ್, ಮಯಾಂಕ್ ಅಗರ್ವಾಲ್ ಪ್ರತಿಯೊಬ್ಬರೂ ನಿಯಮಿತವಾಗಿ ರನ್ ಗಳಿಸುತ್ತಿಲ್ಲ. ಬ್ಯಾಟಿಂಗ್ ಸುಧಾರಣೆಯಾಗದೇ ಇದ್ದರೆ ಮೂರನೇ ಟೆಸ್ಟ್ ಗೆಲ್ಲುವುದು ಕಷ್ಟ. ಹೀಗಾಗಿ ಬ್ಯಾಟಿಂಗ್ ಕಡೆಗೆ ಹೆಚ್ಚಿನ ಗಮನ ಕೊಡಲು ದ್ರಾವಿಡ್ ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿದೇಶಕ್ಕೆ ಹೋಗುವ ಮುನ್ನಾ ಈ ಕೆಲಸ ಮಾಡಲು ಮರೆಯದ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ, Video

ಐಪಿಎಲ್ ಮುಗೀತು, ಟೀಂ ಇಂಡಿಯಾ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ

ಭುವನೇಶ್ವರ್ ಕುಮಾರ್ ರನ್ನು ಆರ್ ಸಿಬಿ ಖರೀದಿಸಿದಾಗ ನಕ್ಕಿದ್ದ ಆಶಿಶ್ ನೆಹ್ರಾ: ಹಳೇ ವಿಡಿಯೋ ವೈರಲ್

ಐಪಿಎಲ್‌ನಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ: ಆರು ಪ್ರಶಸ್ತಿಗಳಲ್ಲಿ ಐದನ್ನು ಗೆದ್ದ 15ರ ಪೋರ

IPL 2026: ಗೆಲುವಿನ ಸಂಭ್ರಮದ ನಡುವೆ ವಿರಾಟ್ ಕೊಹ್ಲಿಯನ್ನು ಮೀಟ್ ಮಾಡಿದ ವಿಶೇಷ ವ್ಯಕ್ತಿ Video

ಮುಂದಿನ ಸುದ್ದಿ
Show comments