Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಗೂ ವಿಶ್ರಾಂತಿ!

Webdunia
ಶನಿವಾರ, 13 ಆಗಸ್ಟ್ 2022 (08:40 IST)
ಮುಂಬೈ: ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಸರಣಿಗೊಬ್ಬ ನಾಯಕನಾಗುತ್ತಿರುವುದು ಮಾಮೂಲಾಗಿದೆ. ಇದರ ನಡುವೆ ಕೋಚ್ ಗೂ ವಿಶ್ರಾಂತಿ ನೀಡಲಾಗುತ್ತಿದೆ.

ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ರೆಗ್ಯುಲರ್ ಕೋಚ್ ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಕೋಚಿಂಗ್ ನಲ್ಲಿ ಮೈದಾನಕ್ಕಿಳಿದಿತ್ತು.

ಇದೀಗ ಜಿಂಬಾಬ್ವೆ ವಿರುದ್ಧ ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಯುವ ಪಡೆ ಏಕದಿನ, ಟಿ20 ಸರಣಿ ಆಡಲಿದ್ದು ಈ ಸರಣಿಗೆ ಖಾಯಂ ಕೋಚ್ ದ್ರಾವಿಡ್ ಗೆ ವಿಶ್ರಾಂತಿ ನೀಡಿ, ವಿವಿಎಸ್ ಲಕ್ಷ್ಮಣ್ ಕೋಚ್ ಜವಾಬ್ಧಾರಿ ನೀಡಲಾಗಿದೆ. ಈ ಮೂಲಕ ಕೋಚ್ ಗೂ ವಿಶ್ರಾಂತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments