ಆರ್ ಸಿಬಿ ನಾಯಕತ್ವಕ್ಕೆ ಈ ಇಬ್ಬರು ಆಟಗಾರರ ನಡುವೆ ಫೈಟ್

Webdunia
ಮಂಗಳವಾರ, 9 ನವೆಂಬರ್ 2021 (11:38 IST)
ಬೆಂಗಳೂರು: ಐಪಿಎಲ್ ನ ಮುಂದಿನ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ನಾಯಕನ ಆಗಮನವಾಗಲಿದೆ. ವಿರಾಟ್ ಕೊಹ್ಲಿ ನಾಯಕತ್ವದಿಂದ ಹಿಂದೆ ಸರಿದಿದ್ದು ಅವರ ಸ್ಥಾನಕ್ಕೆ ನಾಯಕರಾಗುವವರು ಯಾರು ಎಂಬ ಚರ್ಚೆ ನಡೆದಿದೆ.

ಈ ವರ್ಷ ಐಪಿಎಲ್ ಗೆ ಆಟಗಾರರ ಮೆಗಾ ಹರಾಜು ನಡೆಯಲಿದ್ದು, ಕೆಎಲ್ ರಾಹುಲ್ ಮತ್ತೆ ಆರ್ ಸಿಬಿ ಸೇರಿಕೊಂಡು ಅವರು ತಂಡದ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ಕೇಳಿಬರುತ್ತಿತ್ತು. ಅದರ ಬೆನ್ನಲ್ಲೇ ಡೆಲ್ಲಿ ಮಾಜಿ ನಾಯಕ ಶ್ರೇಯಸ್ ಐಯರ್ ಹೆಸರೂ ಕೇಳಿಬರುತ್ತಿದೆ.

ಶ್ರೇಯಸ್ ಕೂಡಾ ಮುಂದಿನ ಆವೃತ್ತಿ ವೇಳೆಗೆ ಹರಾಜು ಪ್ರಕ್ರಿಯೆಗೊಳಪಡಲಿದ್ದು, ಅವರು ಆರ್ ಸಿಬಿ ಕೂಡಿಕೊಳ್ಳಬಹುದು ಎನ್ನಲಾಗಿದೆ. ಹೀಗಾಗಿ ಈಗ ಆರ್ ಸಿಬಿ ನಾಯಕತ್ವಕ್ಕೆ ರಾಹುಲ್ ಮತ್ತು ಶ್ರೇಯಸ್ ನಡುವೆ ಫೈಟ್ ಏರ್ಪಟ್ಟಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

ಮುಂದಿನ ಸುದ್ದಿ
Show comments