ಆರ್ ಸಿಬಿ ನಾಯಕತ್ವಕ್ಕೆ ಈ ಇಬ್ಬರು ಆಟಗಾರರ ನಡುವೆ ಫೈಟ್

Webdunia
ಮಂಗಳವಾರ, 9 ನವೆಂಬರ್ 2021 (11:38 IST)
ಬೆಂಗಳೂರು: ಐಪಿಎಲ್ ನ ಮುಂದಿನ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ನಾಯಕನ ಆಗಮನವಾಗಲಿದೆ. ವಿರಾಟ್ ಕೊಹ್ಲಿ ನಾಯಕತ್ವದಿಂದ ಹಿಂದೆ ಸರಿದಿದ್ದು ಅವರ ಸ್ಥಾನಕ್ಕೆ ನಾಯಕರಾಗುವವರು ಯಾರು ಎಂಬ ಚರ್ಚೆ ನಡೆದಿದೆ.

ಈ ವರ್ಷ ಐಪಿಎಲ್ ಗೆ ಆಟಗಾರರ ಮೆಗಾ ಹರಾಜು ನಡೆಯಲಿದ್ದು, ಕೆಎಲ್ ರಾಹುಲ್ ಮತ್ತೆ ಆರ್ ಸಿಬಿ ಸೇರಿಕೊಂಡು ಅವರು ತಂಡದ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ಕೇಳಿಬರುತ್ತಿತ್ತು. ಅದರ ಬೆನ್ನಲ್ಲೇ ಡೆಲ್ಲಿ ಮಾಜಿ ನಾಯಕ ಶ್ರೇಯಸ್ ಐಯರ್ ಹೆಸರೂ ಕೇಳಿಬರುತ್ತಿದೆ.

ಶ್ರೇಯಸ್ ಕೂಡಾ ಮುಂದಿನ ಆವೃತ್ತಿ ವೇಳೆಗೆ ಹರಾಜು ಪ್ರಕ್ರಿಯೆಗೊಳಪಡಲಿದ್ದು, ಅವರು ಆರ್ ಸಿಬಿ ಕೂಡಿಕೊಳ್ಳಬಹುದು ಎನ್ನಲಾಗಿದೆ. ಹೀಗಾಗಿ ಈಗ ಆರ್ ಸಿಬಿ ನಾಯಕತ್ವಕ್ಕೆ ರಾಹುಲ್ ಮತ್ತು ಶ್ರೇಯಸ್ ನಡುವೆ ಫೈಟ್ ಏರ್ಪಟ್ಟಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments