ಆರ್ ಸಿಬಿ ನಾಯಕತ್ವಕ್ಕೆ ಈ ಇಬ್ಬರು ಆಟಗಾರರ ನಡುವೆ ಫೈಟ್

Webdunia
ಮಂಗಳವಾರ, 9 ನವೆಂಬರ್ 2021 (11:38 IST)
ಬೆಂಗಳೂರು: ಐಪಿಎಲ್ ನ ಮುಂದಿನ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ನಾಯಕನ ಆಗಮನವಾಗಲಿದೆ. ವಿರಾಟ್ ಕೊಹ್ಲಿ ನಾಯಕತ್ವದಿಂದ ಹಿಂದೆ ಸರಿದಿದ್ದು ಅವರ ಸ್ಥಾನಕ್ಕೆ ನಾಯಕರಾಗುವವರು ಯಾರು ಎಂಬ ಚರ್ಚೆ ನಡೆದಿದೆ.

ಈ ವರ್ಷ ಐಪಿಎಲ್ ಗೆ ಆಟಗಾರರ ಮೆಗಾ ಹರಾಜು ನಡೆಯಲಿದ್ದು, ಕೆಎಲ್ ರಾಹುಲ್ ಮತ್ತೆ ಆರ್ ಸಿಬಿ ಸೇರಿಕೊಂಡು ಅವರು ತಂಡದ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ಕೇಳಿಬರುತ್ತಿತ್ತು. ಅದರ ಬೆನ್ನಲ್ಲೇ ಡೆಲ್ಲಿ ಮಾಜಿ ನಾಯಕ ಶ್ರೇಯಸ್ ಐಯರ್ ಹೆಸರೂ ಕೇಳಿಬರುತ್ತಿದೆ.

ಶ್ರೇಯಸ್ ಕೂಡಾ ಮುಂದಿನ ಆವೃತ್ತಿ ವೇಳೆಗೆ ಹರಾಜು ಪ್ರಕ್ರಿಯೆಗೊಳಪಡಲಿದ್ದು, ಅವರು ಆರ್ ಸಿಬಿ ಕೂಡಿಕೊಳ್ಳಬಹುದು ಎನ್ನಲಾಗಿದೆ. ಹೀಗಾಗಿ ಈಗ ಆರ್ ಸಿಬಿ ನಾಯಕತ್ವಕ್ಕೆ ರಾಹುಲ್ ಮತ್ತು ಶ್ರೇಯಸ್ ನಡುವೆ ಫೈಟ್ ಏರ್ಪಟ್ಟಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments