Webdunia - Bharat's app for daily news and videos

Install App

ಸೆಮಿಫೈನಲ್ ಪಂದ್ಯಕ್ಕೆ ಮಿಥಾಲಿ ರಾಜ್ ರನ್ನು ಕೈಬಿಟ್ಟು ವಿವಾದಕ್ಕೀಡಾದ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್

Webdunia
ಶನಿವಾರ, 24 ನವೆಂಬರ್ 2018 (09:06 IST)
ಗಯಾನ: ವೆಸ್ಟ್ ಇಂಡೀಸ್ ನಲ್ಲಿ ನಿನ್ನೆ ನಡೆದ ಮಹಿಳಾ ಟಿ20 ವಿಶ್ವಕಪ್ ಕೂಟದ ಸೆಮಿಫೈನಲ್ ಪಂದ್ಯದಲ್ಲಿ ಅನುಭವಿ ಮಿಥಾಲಿ ರಾಜ್ ರನ್ನು ಕೈ ಬಿಟ್ಟಿದ್ದಕ್ಕೆ ಅಭಿಮಾನಿಗಳು ಗರಂ ಆಗಿದ್ದಾರೆ.

ಮಹತ್ವದ ಪಂದ್ಯಕ್ಕೆ ಫಾರ್ಮ್ ನಲ್ಲಿದ್ದ ಹಾಗೂ ಅನುಭವಿಯಾಗಿದ್ದ ಮಿಥಾಲಿ ರಾಜ್ ರನ್ನು ಹೊರಗಿಟ್ಟಿದ್ದು, ಧೋನಿಯನ್ನು ಹೊರಗಿಟ್ಟು ಟೀಂ ಇಂಡಿಯಾ ಮಹತ್ವದ ಪಂದ್ಯ ಆಡಿದಂತೆ ಎಂದು ಅಭಿಮಾನಿಗಳು ಕಿಡಿ ಕಾರಿದ್ದಾರೆ.

ಆದರೆ ಈ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಿರುವ ನಾಯಕಿ ಹರ್ಮನ್ ಪ್ರೀತ್ ಮಿಥಾಲಿಯನ್ನು ಹೊರಗಿಟ್ಟಿದ್ದಕ್ಕೆ ಪಶ್ಚಾತ್ತಾಪವಿಲ್ಲ ಎಂದಿದ್ದಾರೆ. ಏನೇ ನಿರ್ಧಾರ ತೆಗೆದುಕೊಂಡಿದ್ದರೂ ತಂಡದ ಹಿತದೃಷ್ಟಿಯಿಂದ ತೆಗೆದುಕೊಂಡಿದ್ದೇವೆ. ಕೆಲವೊಮ್ಮೆ ಅದು ಕೆಲಸ ಮಾಡಿರುತ್ತದೆ, ಕೆಲವೊಮ್ಮೆ ಕೈ ಕೊಡುತ್ತದೆ. ಅದಕ್ಕೆ ಪಶ್ಚಾತ್ತಾಪವಿಲ್ಲ ಎಂದು ಹರ್ಮನ್ ಹೇಳಿದ್ದಾರೆ. ಆದರೆ ಮಹತ್ವದ ಪಂದ್ಯಕ್ಕೆ ಮಿಥಾಲಿಯಂತಹ ಅನುಭವಿಯನ್ನು ಹೊರಗಿಟ್ಟಿದ್ದಕ್ಕೇ ಭಾರತಕ್ಕೆ ಸೋಲಾಯಿತು ಎಂದು ಅಭಿಮಾನಿಗಳು ಗರಂ ಆಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments