Webdunia - Bharat's app for daily news and videos

Install App

ಕೊರೋನಾ ಭೀತಿ: ಬಾಲ್ ಗೆ ಜೊಲ್ಲುರಸ ಬಳಸದೇ ಇರಲು ಟೀಂ ಇಂಡಿಯಾ ನಿರ್ಧಾರ

Webdunia
ಗುರುವಾರ, 12 ಮಾರ್ಚ್ 2020 (09:49 IST)
ಧರ್ಮಶಾಲಾ: ದೇಶದಾದ್ಯಂತ ಕೊರೋನಾವೈರಸ್ ದಾಳಿಯಿಡುತ್ತಿರುವ ಹಿನ್ನಲೆಯಲ್ಲಿ ಕ್ರೀಡಾ ಕೂಟಗಳಲ್ಲೂ ಸಾಕಷ್ಟು ಎಚ್ಚರಿಕೆ ವಹಿಸಲಾಗುತ್ತಿದೆ. ಇಂದಿನಿಂದ ನಡೆಯಲಿರುವ ಭಾರತ-ದ.ಆಫ್ರಿಕಾ ಏಕದಿನ ಸರಣಿಯಲ್ಲಿ ಹಲವು ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ.


ಮೈದಾನದಲ್ಲಿ ಸಾಮಾನ್ಯವಾಗಿ ಚೆಂಡು ಹೊಳಪು ಮೂಡಿಸಲು ಬೌಲರ್ ಗಳು ಜೊಲ್ಲು ರಸ ಬಳಸುತ್ತಾರೆ. ಆದರೆ ಈ ಬಾರಿ ಕೊರೋನಾ ಭೀತಿಯಿಂದ ಆಟಗಾರರು ಜೊಲ್ಲುರಸ ಬಳಕೆ ಕಡಿಮೆ ಮಾಡುವುದಾಗಿ ವೇಗಿ ಭುವನೇಶ್ವರ್ ಕುಮಾರ್ ಹೇಳಿದ್ದಾರೆ.

ಅದಲ್ಲದೆ, ಶೇಕ್ ಹ್ಯಾಂಡ್ ಮಾಡುವುದನ್ನೂ ಅವಾಯ್ಡ್ ಮಾಡುವ ಸಾಧ‍್ಯತೆಯಿದೆ. ಅದಲ್ಲದೆ, ತಂಡದ ವೈದ್ಯರು ನೀಡುವ ಸಲಹೆಯಂತೆ ಸಾಧ‍್ಯವಿರುವ ಎಲ್ಲಾ ಸುರಕ್ಷತಾ ಕ್ರಮವನ್ನೂ ಕೈಗೊಳ್ಳುವುದಾಗಿ ಭುವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments