Webdunia - Bharat's app for daily news and videos

Install App

ಕೊರೋನಾ ಭೀತಿ: ಬಾಲ್ ಗೆ ಜೊಲ್ಲುರಸ ಬಳಸದೇ ಇರಲು ಟೀಂ ಇಂಡಿಯಾ ನಿರ್ಧಾರ

Webdunia
ಗುರುವಾರ, 12 ಮಾರ್ಚ್ 2020 (09:49 IST)
ಧರ್ಮಶಾಲಾ: ದೇಶದಾದ್ಯಂತ ಕೊರೋನಾವೈರಸ್ ದಾಳಿಯಿಡುತ್ತಿರುವ ಹಿನ್ನಲೆಯಲ್ಲಿ ಕ್ರೀಡಾ ಕೂಟಗಳಲ್ಲೂ ಸಾಕಷ್ಟು ಎಚ್ಚರಿಕೆ ವಹಿಸಲಾಗುತ್ತಿದೆ. ಇಂದಿನಿಂದ ನಡೆಯಲಿರುವ ಭಾರತ-ದ.ಆಫ್ರಿಕಾ ಏಕದಿನ ಸರಣಿಯಲ್ಲಿ ಹಲವು ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ.


ಮೈದಾನದಲ್ಲಿ ಸಾಮಾನ್ಯವಾಗಿ ಚೆಂಡು ಹೊಳಪು ಮೂಡಿಸಲು ಬೌಲರ್ ಗಳು ಜೊಲ್ಲು ರಸ ಬಳಸುತ್ತಾರೆ. ಆದರೆ ಈ ಬಾರಿ ಕೊರೋನಾ ಭೀತಿಯಿಂದ ಆಟಗಾರರು ಜೊಲ್ಲುರಸ ಬಳಕೆ ಕಡಿಮೆ ಮಾಡುವುದಾಗಿ ವೇಗಿ ಭುವನೇಶ್ವರ್ ಕುಮಾರ್ ಹೇಳಿದ್ದಾರೆ.

ಅದಲ್ಲದೆ, ಶೇಕ್ ಹ್ಯಾಂಡ್ ಮಾಡುವುದನ್ನೂ ಅವಾಯ್ಡ್ ಮಾಡುವ ಸಾಧ‍್ಯತೆಯಿದೆ. ಅದಲ್ಲದೆ, ತಂಡದ ವೈದ್ಯರು ನೀಡುವ ಸಲಹೆಯಂತೆ ಸಾಧ‍್ಯವಿರುವ ಎಲ್ಲಾ ಸುರಕ್ಷತಾ ಕ್ರಮವನ್ನೂ ಕೈಗೊಳ್ಳುವುದಾಗಿ ಭುವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments