Webdunia - Bharat's app for daily news and videos

Install App

ನಾನು ಹಿಂದೂ ಎಂಬ ಕಾರಣಕ್ಕೆ ನನ್ನ ಕೆರಿಯರ್ ನಾಶ ಮಾಡಿದ್ರು ಎಂದು ಅಳಲು ತೋಡಿಕೊಂಡ ಕ್ರಿಕೆಟಿಗ

Krishnaveni K
ಗುರುವಾರ, 13 ಮಾರ್ಚ್ 2025 (11:00 IST)
Photo Credit: X
ಕರಾಚಿ: ನಾನು ಹಿಂದೂ ಎಂಬ ಕಾರಣಕ್ಕೆ ನನ್ನ ಕ್ರಿಕೆಟ್ ಬದುಕನ್ನೇ ಹಾಳು ಮಾಡಿದರು ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ದನೇಶ್ ಕನೇರಿಯಾ ಆರೋಪಿಸಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡ ಮಾಜಿ ಸ್ಪಿನ್ನರ್ ಆಗಿರುವ ದನೇಶ್ ಕನೇರಿಯಾ ಸಂದರ್ಶನವೊಂದರಲ್ಲಿ ತಮ್ಮ ಮನದಾಳದ ಮಾತು ಹಂಚಿಕೊಂಡಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಯಲು ಅಮೆರಿಕಾ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಮೆರಿಕಾದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಅವರು ಪಾಕಿಸ್ತಾನದ ಅಲ್ಪಸಂಖ್ಯಾತರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ನಾನೂ ಪಾಕಿಸ್ತಾನದಲ್ಲಿ ದೌರ್ಜನ್ಯಕ್ಕೊಳಗಾದೆ. ನಾನು ಹಿಂದೂ ಎಂಬ ಕಾರಣಕ್ಕೆ ನನ್ನ ವೃತ್ತಿಬದುಕನ್ನೇ ಕೊನೆಗೊಳಿಸಿದರು ಎಂದಿದ್ದಾರೆ.

ಪಾಕಿಸ್ತಾನ ಕ್ರಿಕೆಟಿಗನಾಗಿ ಇತರೆ ಕ್ರಿಕೆಟಿಗರಿಗೆ ಸಿಗುತ್ತಿದ್ದ ಸ್ಥಾನಮಾನ, ಗೌರವ ನನಗೆ ಸಿಗಲಿಲ್ಲ. ಇದೇ ಕಾರಣಕ್ಕೆ ನಾನಿಂದು ಅಮೆರಿಕಾದಲ್ಲಿದ್ದೇನೆ ಎಂದಿದ್ದಾರೆ. ಕನೇರಿಯಾ ಪಾಕಿಸ್ತಾನ ಪರ 61ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಪಾಕ್ ತಂಡವನ್ನು ಪ್ರತಿನಿಧಿಸಿದ ಕೇವಲ ಎರಡನೇ ಹಿಂದೂ ಆಟಗಾರನಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments