Webdunia - Bharat's app for daily news and videos

Install App

ಮಾಲ್ಡೀವ್ಸ್ ನಿಂದ ಪ್ರಧಾನಿ ಮೋದಿಗೆ ಅವಮಾನ: ಕ್ರಿಕೆಟಿಗ ಮೊಹಮ್ಮದ್ ಶಮಿ ಹೇಳಿದ್ದೇನು?

Krishnaveni K
ಬುಧವಾರ, 10 ಜನವರಿ 2024 (11:29 IST)
ನವದೆಹಲಿ: ದ್ವೀಪ ರಾಷ್ಟ್ರ ಮಾಲ್ಡೀವ್ಸ್, ಪ್ರಧಾನಿ ಮೋದಿ ಮತ್ತು ಭಾರತಕ್ಕೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಮೊಹಮ್ಮದ್ ಶಮಿ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಮಾಲ್ಡೀವ್ಸ್ ಘಟನೆ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಭಾರತದ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಬೇಕಿದೆ ಎಂದೂ ಹೇಳಿದ್ದಾರೆ.

‘ನಾವು ನಮ್ಮ ದೇಶದ ಪ್ರವಾಸೀ ತಾಣಗಳನ್ನು ಬೆಳೆಸಬೇಕಿದೆ. ಯಾವ ರೀತಿಯಿಂದ ಎನ್ನುವುದು ಮುಖ್ಯವಲ್ಲ, ನಮ್ಮ ದೇಶದ ಬೆಳವಣಿಗೆ ನಮಗೆ ಮುಖ್ಯ. ಪ್ರಧಾನಮಂತ್ರಿಗಳು ನಮ್ಮ ದೇಶವನ್ನು ಅಭಿವೃದ್ಧಿಗೆ ಕೊಂಡೊಯ್ಯಲು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಬೆಂಬಲ ಕೊಡಬೇಕು’ ಎಂದು ಮೊಹಮ್ಮದ್ ಶಮಿ ಹೇಳಿದ್ದಾರೆ.

ಇತ್ತೀಚೆಗೆ ಮಾಲ್ಡೀವ್ಸ್ ಸಚಿವರುಗಳು ಭಾರತೀಯ ಪ್ರಧಾನಿ ಲಕ್ಷದ್ವೀಪ ಭೇಟಿಯನ್ನು ಅಣಕಿಸಿದ್ದಲ್ಲದೆ, ಭಾರತೀಯ ಪ್ರವಾಸೀ ತಾಣಗಳು ಗಬ್ಬು ನಾರುತ್ತವೆ ಎಂದು ವ್ಯಂಗ್ಯ ಮಾಡಿದ್ದರು. ಈ ವಿಚಾರ ಈಗ ಎರಡೂ ದೇಶಗಳ ಸಂಬಂಧ ಹಳಸುವ ಮಟ್ಟಕ್ಕೆ ತಲುಪಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments