Webdunia - Bharat's app for daily news and videos

Install App

ಶ್ರೇಯಸ್ ಅಯ್ಯರ್ ಗಿದೆ ಮಂಗಳೂರು ಕನೆಕ್ಷನ್

Krishnaveni K
ಗುರುವಾರ, 30 ಮೇ 2024 (10:30 IST)
Photo Credit: X
ಮುಂಬೈ: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಆಗಿದ್ದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಅವರಿಗೆ ತುಳುನಾಡಿಗಿರುವ ನಂಟಿನ ಬಗ್ಗೆ ತಿಳಿದುಕೊಳ್ಳೋಣ.


ಶ್ರೇಯಸ್ ಅಯ್ಯರ್ ಮುಂಬೈ ನಿವಾಸಿ. ಅವರು ಹುಟ್ಟಿ ಬೆಳೆದಿದ್ದೆಲ್ಲಾ ಮುಂಬೈನಲ್ಲೇ. ಅಲ್ಲಿಯೇ ವಿದ್ಯಾಭ್ಯಾಸ ಮಾಡಿದವರು. ಮುಂಬೈ ಪರ ದೇಶೀಯ ಕ್ರಿಕೆಟ್ ಆಡಿ ಪ್ರವರ್ಧಮಾನಕ್ಕೆ ಬಂದವರು. ಇದೀಗ ತಮ್ಮ ಪರಿವಾರದೊಂದಿಗೆ ಮುಂಬೈನಲ್ಲೇ ನೆಲೆಸಿದ್ದಾರೆ.

ಆದರೆ ಅವರ ತಾಯಿ ರೋಹಿಣಿ ಶೆಟ್ಟಿ ಮೂಲತಃ ಮಂಗಳೂರಿನವರು. ತುಳುನಾಡಿನವರಾದ ಅವರು ಅಪ್ಪಟ ತುಳುವರ ಹೆಣ್ಣುಮಗಳು. ಹೀಗಾಗಿ ಕೆಎಲ್ ರಾಹುಲ್ ರಂತೇ ಶ್ರೇಯಸ್ ಅಯ್ಯರ್ ಗೂ ಮಂಗಳೂರಿನ ಕನೆಕ್ಷನ್ ಇದೆ.

ಶ್ರೇಯಸ್ ಅಯ್ಯರ್ ಫೇವರಿಟ್ ತಿಂಡಿಗಳಲ್ಲಿ ನೀರು ದೋಸೆ ಕೂಡಾ ಒಂದು. ಹಿಂದೊಮ್ಮೆ ವಿರಾಟ್ ಕೊಹ್ಲಿ ದಂಪತಿಗೂ ನೀರು ದೋಸೆಯ ರುಚಿ ಹತ್ತಿಸಿದ್ದರು. ಅವರ ತಂದೆ ತಮಿಳುನಾಡಿನವರು. ಹಾಗಿದ್ದರೂ ಶ್ರೇಯಸ್ ಹುಟ್ಟಿಬೆಳೆದಿದ್ದೆಲ್ಲಾ ಮುಂಬೈನಲ್ಲಿ ಆಗಿರುವುದರಿಂದ ಅವರು ಮುಂಬೈಕರ್ ಆಗಿಯೇ ಇದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಮಹಿಳಾ ಕ್ರಿಕೆಟ್ ತಂಡದ ಏಷ್ಯಾ ಕಪ್ ವೇಳಾಪಟ್ಟಿ, ನೇರಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

ಮುಂದಿನ ಸುದ್ದಿ
Show comments