Webdunia - Bharat's app for daily news and videos

Install App

ಕೃನಾಲ್ ಪಾಂಡ್ಯ ಸಂಪರ್ಕದಲ್ಲಿದ್ದ ಕ್ರಿಕೆಟಿಗರಿಗೆ ಇಂದಿನ ಪಂದ್ಯದಲ್ಲಿ ನೋ ಎಂಟ್ರಿ

Webdunia
ಬುಧವಾರ, 28 ಜುಲೈ 2021 (10:17 IST)
ಕೊಲೊಂಬೋ: ಕೊರೋನಾ ಸೋಂಕಿತರಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೃನಾಲ್ ಪಾಂಡ್ಯ ಸಂಪರ್ಕದಲ್ಲಿದ್ದ ಕ್ರಿಕೆಟಿಗರ ಮೇಲೂ ಈಗ ನಿಗಾ ಇಡಲಾಗಿದೆ.


ಹೀಗಾಗಿ ಇಂದು ನಡೆಯಲಿರುವ ದ್ವಿತೀಯ ಟಿ20 ಪಂದ್ಯದಲ್ಲಿ ಕೃನಾಲ್ ಸಂಪರ್ಕಕ್ಕೆ ಬಂದ ಕ್ರಿಕೆಟಿಗರೂ ಆಡಲ್ಲ. ಅತ್ತ ಶ್ರೀಲಂಕಾ ತಂಡವೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

ಎರಡೂ ತಂಡಗಳನ್ನೂ ಪ್ರತ್ಯೇಕವಾಗಿ ಕ್ವಾರಂಟೈನ್ ಗೊಳಪಡಿಸಲಾಗಿದೆ. ಅದರಲ್ಲೂ ಭಾರತ ತಂಡಕ್ಕೆ ಪ್ರತ್ಯೇಕ ಹೋಟೆಲ್ ಕೊಠಡಿಯನ್ನು ಮೀಸಲಿರಿಸಲಾಗಿದೆ. ಬಯೋ ಬಬಲ್ ವಾತಾವರಣದಲ್ಲೇ ಇದ್ದರೂ ಕೃನಾಲ್ ಗೆ ಕೊರೋನಾ ಸೋಂಕು ತಗುಲಿದ್ದು ಹೇಗೆ ಎಂಬುದು ಇನ್ನೂ ಪತ್ತೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments