Webdunia - Bharat's app for daily news and videos

Install App

ಅಯೋದ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿತರಾಗಿರುವ ಕ್ರಿಕೆಟಿಗರ ಪಟ್ಟಿ

Krishnaveni K
ಶನಿವಾರ, 20 ಜನವರಿ 2024 (09:03 IST)
ಮುಂಬೈ: ಅಯೋಧ್ಯೆಯಲ್ಲಿ ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿರುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿತರಾಗಿರುವ ಕ್ರಿಕೆಟಿಗರು ಯಾರೆಲ್ಲಾ ಎಂಬ ಪಟ್ಟಿ ಇಲ್ಲಿದೆ.

ಸಚಿನ್ ತೆಂಡುಲ್ಕರ್ ಗೆ ಮೊದಲನೆಯದಾಗಿ ಆಹ್ವಾನ ನೀಡಲಾಗಿತ್ತು. ಕ್ರಿಕೆಟ್ ದೇವರು ಸಚಿನ್ ರನ್ನು ರಾಮ ಜನ್ಮಭೂಮಿ ಅವರ  ಮನೆಗೆ ತೆರಳಿ ಆಹ್ವಾನ ನೀಡಿತ್ತು. ಎಲ್ಲಾ ಸೆಲೆಬ್ರಿಟಿಗಳಿಗೂ ಅವರ ಮನೆಗೆ ತೆರಳಿ ಆಹ್ವಾನ ನೀಡಲಾಗಿದೆ.

ಸಚಿನ್ ಬಳಿಕ ಆಹ್ವಾನ ಸ್ವೀಕರಿಸಿದವರು ಧೋನಿ. ವಿಶ್ವಕಪ್ ವಿಜೇತ ನಾಯಕನನ್ನು ಕಾರ್ಯಕ್ರಮಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿದೆ. ಅವರ ನಂತರ ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾಗೆ ಆಹ್ವಾನ ಪತ್ರಿಕೆ ನೀಡಲಾಗಿದೆ.

ಇದೀಗ ನಿನ್ನೆಯಷ್ಟೇ ತಮಿಳುನಾಡು ಮೂಲದ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಗೂ ರಾಮಜನ್ಮಭೂಮಿ ಟ್ರಸ್ಟ್ ಆಹ್ವಾನವಿತ್ತಿದೆ. ಈ ಪೈಕಿ ವಿರಾಟ್ ಮತ್ತು ಅಶ‍್ವಿನ್ ಹಾಲಿ ಕ್ರಿಕೆಟಿಗರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments