Webdunia - Bharat's app for daily news and videos

Install App

ಬೆಂಗಳೂರಿಗೇ ಬಂದು ಆರ್ ಸಿಬಿಯ ಅವಮಾನಿಸಿದ ಸಿಎಸ್ ಕೆ ಕ್ಯಾಪ್ಟನ್ ಋತುರಾಜ್ ಗಾಯಕ್ವಾಡ್: ವಿಡಿಯೋ

Krishnaveni K
ಶುಕ್ರವಾರ, 20 ಡಿಸೆಂಬರ್ 2024 (11:28 IST)
Photo Credit: X
ಬೆಂಗಳೂರು: ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಿಎಸ್ ಕೆ ನಾಯಕ ಋತುರಾಜ್ ಗಾಯಕ್ವಾಡ್, ಆರ್ ಸಿಬಿ ತಂಡವನ್ನೇ ಕಿಚಾಯಿಸಿದ ವಿಡಿಯೋ ವೈರಲ್ ಆಗಿದೆ. ಇದು ಆರ್ ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಆರ್ ಸಿಬಿ ಮತ್ತು ಸಿಎಸ್ ಕೆ ನಡುವೆ ಮೈದಾನದಲ್ಲಿ ಮತ್ತು ಫ್ಯಾನ್ಸ್ ನಡುವನ ಜಿದ್ದಾಜಿದ್ದಿ ಎಲ್ಲರಿಗೂ ಗೊತ್ತೇ ಇದೆ. ಕಳೆದ ಸೀಸನ್ ನಲ್ಲಿ ಸಿಎಸ್ ಕೆ ಅಂತಿಮ ಘಟ್ಟದಿಂದ ಹೊರಬೀಳಲು ಕಾರಣವಾಗಿದ್ದರೂ ಆರ್ ಸಿಬಿ. ಈ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಕಚ್ಚಾಡಿದ ಹಲವು ಉದಾಹರಣೆಗಳಿವೆ.

ಇದೀಗ ಋತುರಾಜ್ ಗಾಯಕ್ವಾಡ್ ಬೆಂಗಳೂರಿನಲ್ಲಿ ಇನ್ ಫೋಸಿಸ್ ನಡೆಸಿದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದಾರೆ. ಈ ವೇಳೆ ಅವರನ್ನು ವೇದಿಕೆಯಲ್ಲಿ ನಿಲ್ಲಿಸಿ ಮಾತನಾಡಿಸಲು ನಿರೂಪಕರು ಆರಂಭಿಸಿದ್ದಾರೆ.

ಅವರಿಗೆ ಮೊದಲ ಪ್ರಶ್ನೆ ಕೇಳಿದಾಗ ಮೈಕ್ ಆಫ್ ಆಗಿದ್ದು ಋತುರಾಜ್ ಕೊಂಚ ಇರಿಸು ಮುರಿಸುಗೊಂಡರು. ಬಳಿಕ ‘ಬಹುಶಃ ಆರ್ ಸಿಬಿಯವರು ಯಾರೋ ಮೈಕ್ ಆಫ್ ಮಾಡಿರಬೇಕು’ ಎಂದು ತಮಾಷೆ ಮಾಡಿದ್ದಾರೆ. ಇದು ಆರ್ ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರಿಗೇ ಬಂದು ಆರ್ ಸಿಬಿಗೆ ಅವಮಾನ ಮಾಡಿದ್ದೀರಿ. ಇದು ಸರಿಯಲ್ಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments