ಏಕದಿನ ವಿಶ್ವಕಪ್ ಕ್ರಿಕೆಟ್: ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಸಾಧ್ಯತೆ

Webdunia
ಗುರುವಾರ, 19 ಅಕ್ಟೋಬರ್ 2023 (11:31 IST)
ಪುಣೆ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಪುಣೆ ಮೈದಾನದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿದೆ.

ಮೂರು ಪಂದ್ಯಗಳಿಂದ ಮೂರೂ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಇಂದಿನ ಪಂದ್ಯಕ್ಕೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ‍್ಯತೆಯಿದೆ.

ಕಳೆದ ಎರಡು ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಿಯೂ ಹೆಚ್ಚಿನ ಪರಿಣಾಮ ಬೀರಿಲ್ಲ. ಹೀಗಾಗಿ ಇಂದು ಮತ್ತೆ ರವಿಚಂದ್ರನ್ ಅಶ್ವಿನ್ ಅಥವಾ ವೇಗಿ ಮೊಹಮ್ಮದ್ ಶಮಿಗೆ ಮೊದಲ ಬಾರಿಗೆ ಈ ವಿಶ್ವಕಪ್ ನಲ್ಲಿ ಅವಕಾಶ ಸಿಗುವ ಸಾಧ‍್ಯತೆಯಿದೆ. ಉಳಿದಂತೆ ಬೇರೆ ಬದಲಾವಣೆ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೃತರಾದವರ ಸ್ಮರಣಾರ್ಥ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್ ಸಿಎ

IPL 2026: ಆರ್ ಸಿಬಿ ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ: ಇದು ಚಿನ್ನಸ್ವಾಮಿಯಲ್ಲಿ ಮ್ಯಾಚ್ ಜನ ಸಾಮಾನ್ಯರಿಗಲ್ಲ

ಫೆರಾರಿ ಕಾರಿನಲ್ಲೂ ಹನುಮಾನ್ ಚಾಲಿಸಾ ಕೇಳುತ್ತಿರುತ್ತೇನೆ: ಹಾರ್ದಿಕ್ ಪಾಂಡ್ಯ Video

ಐಪಿಎಲ್‌ ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಮೂಲಕ ಟೋಪಿ ಹಾಕಬಹುದು: ಪೊಲೀಸರ ಎಚ್ಚರಿಕೆ

ಆರ್‌ಸಿಬಿ ಸಹ ಆಟಗಾರರಿಗೆ ದೊಡ್ಡ ಸಲಹೆ ನೀಡಿದ ವಿರಾಟ್‌ ಕೊಹ್ಲಿ

ಮುಂದಿನ ಸುದ್ದಿ
Show comments