Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ಕ್ರಿಕೆಟ್: ಜಾರಿ ಬಿದ್ದ ಹಾರ್ದಿಕ್ ಪಾಂಡ್ಯ, ಸ್ಕ್ಯಾನಿಂಗ್ ಗೆ ರವಾನೆ

Webdunia
ಗುರುವಾರ, 19 ಅಕ್ಟೋಬರ್ 2023 (18:27 IST)
ಪುಣೆ: ಬಾಂಗ್ಲಾದೇಶ ವಿರುದ್ಧ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದ ವೇಳೆ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಜಾರಿ ಬಿದ್ದು ಕಾಲಿಗೆ ಏಟು ಮಾಡಿಕೊಂಡಿದ್ದಾರೆ.

ತಮ್ಮ ಮೊದಲ ಓವರ್ ಬೌಲಿಂಗ್ ಮಾಡುತ್ತಿದ್ದ ಪಾಂಡ್ಯ ಜಾರಿ ಬಿದ್ದು ಕಾಲಿಗೆ ತೀವ್ರ ಏಟು ಮಾಡಿಕೊಂಡಿದ್ದಾರೆ. ಇದರಿಂದ ತೀವ್ರ ನೋವಿನಿಂದ ಕುಸಿದು ಬಿದ್ದ ಹಾರ್ದಿಕ್ ರನ್ನು ತಕ್ಷಣವೇ ಮೈದಾನದಿಂದ ಹೊರಗೆ ಕರೆದೊಯ್ಯಲಾಗಿದೆ.  ಆ ಬಳಿಕ ಅವರ ಓವರ್ ನ್ನು ವಿರಾಟ್ ಕೊಹ್ಲಿ ಪೂರ್ತಿ ಮಾಡಿದರು. ಕೊಹ್ಲಿ 6 ವರ್ಷಗಳ ಬಳಿಕ ಬೌಲಿಂಗ್ ಮಾಡಿ ಗಮನ ಸೆಳೆದರು.

ಸದ್ಯಕ್ಕೆ ಹಾರ್ದಿಕ್ ರನ್ನು ಸ್ಕ್ಯಾನಿಂಗ್ ಗೆ ರವಾನಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ನೀಡಿದೆ. ಇದರಿಂದಾಗಿ ಇಂದು ಹಾರ್ದಿಕ್ ಬ್ಯಾಟಿಂಗ್ ಗೂ ಇಳಿಯಲ್ಲ. ಹಾರ್ದಿಕ್ ರಂತಹ ಪ್ರಮುಖ ಆಲ್ ರೌಂಡರ್ ನ ಗಾಯ ನಾಯಕ ರೋಹಿತ್ ಶರ್ಮಾ ಚಿಂತೆ ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments