Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ಕ್ರಿಕೆಟ್: ಚಿನ್ನಸ್ವಾಮಿಯಲ್ಲಿ ಇಂದು ಭಾರತ-ನೆದರ್ಲ್ಯಾಂಡ್ಸ್ ಪಂದ್ಯ

Webdunia
ಭಾನುವಾರ, 12 ನವೆಂಬರ್ 2023 (08:30 IST)
ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವೆ ಕೊನೆಯ ಲೀಗ್ ಪಂದ್ಯ ನಡೆಯಲಿದೆ.

ಬೆಂಗಳೂರಿನಲ್ಲಿ ಭಾರತ ತಂಡ ಆಡುವುದನ್ನು ನೋಡಲು ಇಲ್ಲಿನ ಅಭಿಮಾನಿಗಳು ಇಷ್ಟು ದಿನದಿಂದ ಕಾಯುತ್ತಿದ್ದಾರೆ. ಇಂದು ಆ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಫಲಿತಾಂಶ ಭಾರತ ಅಥವಾ ನೆದರ್ಲ್ಯಾಂಡ್ಸ್ ಗೆ ಯಾವುದೇ ಪರಿಣಾಮ ಬೀರದು. ಹಾಗಿದ್ದರೂ ಬೆಂಗಳೂರಿನ ಅಭಿಮಾನಿಗಳಿಗೆ ವಿಶೇಷ ಪಂದ್ಯ.

ಟೀಂ ಇಂಡಿಯಾ ಈ ಪಂದ್ಯಕ್ಕೆ ಕೆಲವು ಬದಲಾವಣೆ ಮಾಡಿಕೊಳ್ಳುವ ಸಾಧ‍್ಯತೆಯಿದೆ. ಸೆಮಿಫೈನಲ್ ಗೆ ಮುನ್ನ ನೆದರ್ಲ್ಯಾಂಡ್ಸ್ ವಿರುದ್ಧ ತನ್ನ ಸಾಮರ್ಥ್ಯ ಒರೆ ಹಚ್ಚಲು ಟೀಂ ಇಂಡಿಯಾಕ್ಕೆ ಇದು ಉತ್ತಮ ಅವಕಾಶ. ಹೀಗಾಗಿ ಇಂದು ಮತ್ತೊಮ್ಮೆ ಭಾರತ ಮತ್ತೊಮ್ಮೆ ಚಿನ್ನಸ್ವಾಮಿಯಲ್ಲಿ ವಿಜೃಂಭಿಸುವುದನ್ನು ನೋಡಬಹುದು. ಈ ಪಂದ್ಯ ಅಪರಾಹ್ನ 2 ಗಂಟೆಗೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

ಮುಂದಿನ ಸುದ್ದಿ
Show comments