ಏಕದಿನ ವಿಶ್ವಕಪ್: ಟೀಂ ಇಂಡಿಯಾದಲ್ಲಿ ನಾಳೆ ಬದಲಾವಣೆ ಇರಲ್ಲ? ಸುಳಿವು ನೀಡಿದ ದ್ರಾವಿಡ್

Webdunia
ಶನಿವಾರ, 11 ನವೆಂಬರ್ 2023 (17:18 IST)
ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಟೀಂ ಇಂಡಿಯಾ ನಾಳೆ ಕೊನೆಯ ಲೀಗ್ ಪಂದ್ಯವಾಡಲಿದೆ. ಈ ಪಂದ್ಯ ಭಾರತ ಔಪಚಾರಿಕವಾಗಿದೆ.

ಹಾಗಿದ್ದರೂ ನಾಳೆಯ ಪಂದ್ಯಕ್ಕೆ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಸಾಧ‍್ಯತೆಯಿಲ್ಲ ಎಂದು ಕೋಚ್ ರಾಹುಲ್ ದ್ರಾವಿಡ್ ಸುಳಿವು ನೀಡಿದ್ದಾರೆ.

‘ಇದೀಗ ನಿರ್ಣಾಯಕ ಹಂತದಲ್ಲಿದ್ದೇವೆ. ನಮ್ಮ ಬೆಸ್ಟ್ ಪ್ಲೇಯಿಂಗ್ ಇಲೆವೆನ್ ಯಾವುದು, ಅವರನ್ನು ಮುಂದಿನ ಮಹತ್ವದ ಪಂದ್ಯಕ್ಕೆ ದೈಹಿಕವಾಗಿ ಮತ್ತು ಮಾನಸಿಕವಾಗಿ ತಯಾರಿ ಮಾಡುವುದರ ಕಡೆಗೆ ನಮ್ಮ ಗಮನವಿರಲಿದೆ. ಸದ್ಯಕ್ಕೆ ನಮ್ಮ ಬೆಸ್ಟ್ ಪ್ಲೇಯಿಂಗ್ ಇಲೆವೆನ್ ಕಣಕ್ಕಿಳಿಸುವುದರ ಬಗ್ಗೆಯೇ ನಾವು ಗಮನ ಕೇಂದ್ರೀಕರಿಸಲಿದ್ದೇವೆ’ ಎಂದಿದ್ದಾರೆ. ಹೀಗಾಗಿ ನಾಳೆಯ ಪಂದ್ಯಕ್ಕೆ ಆಡುವ ಬಳಗದಲ್ಲಿ ಬದಲಾವಣೆ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments