Webdunia - Bharat's app for daily news and videos

Install App

ಏಕದಿನ ವಿಶ್ವಕಪ್: ಮುಂದಿನ ಪಂದ್ಯಕ್ಕೆ ಶಾರ್ದೂಲ್ ಠಾಕೂರ್ ಗೆ ಕೊಕ್?

Webdunia
ಮಂಗಳವಾರ, 17 ಅಕ್ಟೋಬರ್ 2023 (08:50 IST)
File photo
ಅಹಮ್ಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯಕ್ಕೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ‍್ಯತೆಯಿದೆ.

ಕಳೆದ ಎರಡು ಪಂದ್ಯಗಳಲ್ಲಿ ವೇಗಿ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿತ್ತು. ಆದರೆ ಎರಡೂ ಪಂದ್ಯಗಳಲ್ಲಿ ಅವರು ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಜೊತೆಗೆ ಅವರಿಗೆ ಬ್ಯಾಟಿಂಗ್ ಅವಕಾಶವೂ ಸಿಕ್ಕಿರಲಿಲ್ಲ. ಹೀಗಾಗಿ ಅವರ ಆಯ್ಕೆ ಬಗ್ಗೆ ಟೀಕೆ ಕೇಳಿಬಂದಿದೆ.

ಇದರ ಬೆನ್ನಲ್ಲೇ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಒಂದೇ ಒಂದು ಅವಕಾಶ ನೀಡಲಾಗಿಲ್ಲ. ಹೀಗಾಗಿ ಅಕ್ಟೋಬರ್ 19 ರಂದು ನಡೆಯಲಿರುವ ಬಾಂಗ್ಲಾದೇಶದ ವಿರುದ್ಧದ ಪಂದ್ಯಕ್ಕೆ ಶಮಿಗೆ ಅವಕಾಶ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments