Select Your Language

Notifications

webdunia
webdunia
webdunia
webdunia

ಧರ್ಮಶಾಲಾಗೆ ಬಂದಿಳಿದ ಟೀಂ ಇಂಡಿಯಾ: ಮುಂದಿನ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಇಲ್ಲ

ಧರ್ಮಶಾಲಾಗೆ ಬಂದಿಳಿದ ಟೀಂ ಇಂಡಿಯಾ: ಮುಂದಿನ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಇಲ್ಲ
ಧರ್ಮಶಾಲಾ , ಶುಕ್ರವಾರ, 20 ಅಕ್ಟೋಬರ್ 2023 (19:13 IST)
ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯವನ್ನು ನ್ಯೂಜಿಲೆಂಡ್ ವಿರುದ್ಧ ಆಡಲಿದೆ.

ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ ಗಳಿಸಿದ ಬಳಿಕ ಟೀಂ ಇಂಡಿಯಾ ಇಂದು ಧರ್ಮಶಾಲಾಗೆ ಬಂದಿಳಿದಿದೆ. ಅಕ್ಟೋಬರ್ 22 ರಂದು ಈ ಪಂದ್ಯ ನಡೆಯಲಿದೆ.

ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಹೊರಗುಳಿಯಲಿದ್ದಾರೆ. ಕಳೆದ ಪಂದ್ಯದಲ್ಲಿ ಹಾರ್ದಿಕ್ ಬೌಲಿಂಗ್ ಮಾಡುವಾಗ ಗಾಯಗೊಂಡಿದ್ದರು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರು ತಂಡಕ್ಕೆ ಅಲಭ್ಯರಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಬೆಂಗಳೂರಿನಲ್ಲಿ ಪಾಕಿಸ್ತಾನ V/s ಆಸ್ಟ್ರೇಲಿಯಾ ಹೈವೋಲ್ಟೇಜ್ ಪಂದ್ಯ