Webdunia - Bharat's app for daily news and videos

Install App

ಏಕದಿನ ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಭಾನುವಾರ, 12 ನವೆಂಬರ್ 2023 (13:42 IST)
ಬೆಂಗಳೂರು: ಏಕದಿನ ವಿಶ್ವಕಪ್ ನಲ್ಲಿ ಇಂದು ಕೊನೆಯ ಲೀಗ್ ಪಂದ್ಯ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ರೋಹಿತ್ ಪಡೆ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಭಾರತ ಈಗಾಗಲೇ ಸೆಮಿಫೈನಲ್ ತಲುಪಿದ್ದರೆ ನೆದರ್ಲ್ಯಾಂಡ್ಸ್ ಈಗಾಗಲೇ ಕೂಟದಿಂದ ಹೊರಬಿದ್ದಿದೆ. ಈ ವಿಶ್ವಕಪ್ ನ ಕೊನೆಯ ಲೀಗ್ ಪಂದ್ಯ ಇದಾಗಿದ್ದು, ಈ ಪಂದ್ಯದ ಫಲಿತಾಂಶಕ್ಕೆ ಹೆಚ್ಚು ಮಹತ್ವವಿಲ್ಲ. ಹಾಗಿದ್ದರೂ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಗೇರಲು ಬಯಸಲಿದೆ.

ಇದೇ ಕಾರಣಕ್ಕೆ ಟೀಂ ಇಂಡಿಯಾ ಇಂದು ಯಾವುದೇ ಬದಲಾವಣೆಯಿಲ್ಲದೇ ಕಣಕ್ಕಿಳಿದಿದೆ. ಅತ್ತ ನೆದರ್ಲ್ಯಾಂಡ್ಸ್ ಕೂಡಾ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments