ಕ್ಷಮಿಸಿ ಇನ್ಯಾವತ್ತೂ ದೇಶದ ಪರ ಆಡಲ್ಲ ಎಂದ ಕಳಂಕಿತ ಡೇವಿಡ್ ವಾರ್ನರ್

Webdunia
ಭಾನುವಾರ, 1 ಏಪ್ರಿಲ್ 2018 (05:55 IST)
ಸಿಡ್ನಿ: ಬಾಲ್ ವಿರೂಪ ಪ್ರಕರಣದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ ಹಾಕಿಸಿಕೊಂಡು, ಒಂದು ವರ್ಷ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪತ್ರಿಕಾಗೋಷ್ಟಿಯಲ್ಲಿ ಕಂಬನಿ ಮಿಡಿದು ಕ್ಷಮೆ ಯಾಚಿಸಿದ್ದಾರೆ.

ಕ್ಷಮಿಸಿ ಎಲ್ಲರೂ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದೇವೆ. ಇನ್ಯಾವತ್ತೂ ದೇಶದ ಪರ ಆಡಲ್ಲ ಎಂದು ವಾರ್ನರ್ ಕಣ್ಣೀರು ಸುರಿಸುತ್ತಾ ಕ್ಷಮೆ ಯಾಚಿಸಿದ್ದಾರೆ. ಈ ತಪ್ಪನ್ನು ಜೀವಮಾನ ಪೂರ್ತಿ ಮರೆಯಲ್ಲ ಎಂದು ಅವರು ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.

‘ಈ ತಪ್ಪಿನ ಸಂಪೂರ್ಣ ಜವಾಬ್ದಾರಿಯನ್ನು ನಾನು ಹೊರುತ್ತೇನೆ. ಆಸ್ಟ್ರೇಲಿಯಾ ತಂಡದ ಉಪನಾಯಕನಾಗಿ ನನ್ನ ಕರ್ತವ್ಯದಲ್ಲಿ ಸಂಪೂರ್ಣ ವಿಫಲನಾಗಿದ್ದೇನೆ’ ಎಂದು ವಾರ್ನರ್ ಹೇಳಿಕೊಂಡಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾ ನಾಯಕರಾಗಿದ್ದ ಸ್ಟೀವ್ ಸ್ಮಿತ್ ಕೂಡಾ ಪತ್ರಿಕಾಗೋಷ್ಠಿಯಲ್ಲಿ ಅಳುತ್ತಾ ತಮ್ಮ ಕ್ಷಮೆ ಯಾಚಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನ್ಯೂಜಿಲೆಂಡ್ ಏಕದಿನ ಸರಣಿಗೆ ರಿಷಭ್ ಪಂತ್ ಬದಲಿಯಾಗಿ ಈ 24 ವರ್ಷದ ಯುವಕನ ಹೆಸರು

ಅರ್ಷ್ ದೀಪ್ ಸಿಂಗ್ ಹೇಗೆ ಓಡ್ತಾರೆ... ವಿರಾಟ್ ಕೊಹ್ಲಿ ಅನುಕರಣೆ ನೋಡಿದ್ರೆ ನಗೋದು ಗ್ಯಾರಂಟಿ Video

IND vs NZ: ಭಾರತ ವರ್ಸಸ್ ನ್ಯೂಜಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ, ಎಲ್ಲಿ ಲೈವ್ ವೀಕ್ಷಿಸಬೇಕು

ಆರ್ ಸಿಬಿ ಅಂದ್ರೇನೇ ಥ್ರಿಲ್ಲರ್: ಗೆಲುವಿನ ಬಳಿಕ ಸ್ಮೃತಿ ಮಂಧಾನ ಹೇಳಿಕೆ ವೈರಲ್

ಏನಪ್ಪಾ ಪ್ರಾಕ್ಟೀಸ್ ಮಾಡಕ್ಕೂ ಬಿಡಲ್ವಾ: ಕ್ಯಾಮರಾಮ್ಯಾನ್ ಮೇಲೆ ಸಿಟ್ಟಾದ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments