ಐಪಿಎಲ್: ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಶಾಕ್ ಕೊಟ್ಟ ನಾಯಕ

Webdunia
ಬುಧವಾರ, 28 ಮಾರ್ಚ್ 2018 (12:12 IST)
ಹೈದರಾಬಾದ್: ಚೆಂಡು ವಿರೂಪ ಪ್ರಕರಣದಲ್ಲಿ ಕಳಂಕಿತರ ಪಟ್ಟಿ ಹೊತ್ತುಕೊಂಡಿರುವ ಆಸ್ಟ್ರೇಲಿಯನ್ ಆಟಗಾರರ ಪೈಕಿ ಒಬ್ಬರಾದ ಡೇವಿಡ್ ವಾರ್ನರ್ ಐಪಿಎಲ್ ನ ತಮ್ಮ ಹೈದರಾಬಾದ್ ಸನ್ ರೈಸರ್ಸ್ ತಂಡದ ನಾಯಕತ್ವ ತ್ಯಜಿಸಿದ್ದಾರೆ.

ಇದಕ್ಕೂ ಮೊದಲೇ ಆಸ್ಟ್ರೇಲಿಯಾ ನಾಯಕ, ರಾಜಸ್ಥಾನ್ ರಾಯಲ್ಸ್ ಪರ ಆಡುವ ಸ್ಟೀವ್ ಸ್ಮಿತ್ ತಾವು ಐಪಿಎಲ್ ತಂಡದ ನಾಯಕತ್ವ ವಹಿಸಲ್ಲ ಎಂದು ರಾಜೀನಾಮೆ ನೀಡಿದ್ದರು. ಇದಾದ ಬಳಿಕ ವಾರ್ನರ್ ವಿಚಾರವನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಕ್ರಮ ನೋಡಿ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಹೈದರಾಬಾದ್ ತಂಡದ ಮೆಂಟರ್ ವಿವಿಎಸ್ ಲಕ್ಷ್ಮಣ್ ಹೇಳಿದ್ದರು.

ಆದರೆ ಇದೀಗ ಸ್ವತಃ ವಾರ್ನರ್ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಕೇವಲ ಆಟಗಾರನಾಗಿ ಮುಂದುವರಿಯುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದಾಗಿ ಐಪಿಎಲ್ ಗೂ ಮೊದಲೇ ಹೈದರಾಬಾದ್ ತಂಡಕ್ಕೆ ಶಾಕ್ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇನ್ನೇನು ಚಿನ್ನಸ್ವಾಮಿಯಲ್ಲಿ ಪಂದ್ಯಾಟದ ಕಾವು ಶುರುವಾಗಬೇಕೆನ್ನುವಷ್ಟರಲ್ಲಿ ನೆರವೇರಿತು ವಿಶೇಷ ಪೂಜೆ

ಕೆಎಲ್ ರಾಹುಲ್ ಗೆ ಕಾಂತಾರ ಸ್ಟೈಲ್ ವೆಲ್ಕಂ ಕೊಟ್ಟ ಡೆಲ್ಲಿ ಕ್ಯಾಪಿಟಲ್ಸ್ Video

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲಿಕರು ಇವರೇ: ಇನ್ಮೇಲೆ ಹೆಸರೂ ಚೇಂಜ್

ವಿರಾಟ್ ಕೊಹ್ಲಿ ಓಪನರ್: ಮೊದಲ ಪಂದ್ಯಕ್ಕೆ ಆರ್ ಸಿಬಿ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

RCB vs SRH: ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಭದ್ರತೆಯಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments