Select Your Language

Notifications

webdunia
webdunia
webdunia
webdunia

ಪುನೀತ್ ಗೆ ಗೌರವ ಸಲ್ಲಿಸಿ ಆರ್ ಸಿಬಿ ಮೇಲೆ ಕಣ್ಣಿಟ್ಟಿದ್ದಾರಾ ಡೇವಿಡ್ ವಾರ್ನರ್?

ಪುನೀತ್ ಗೆ ಗೌರವ ಸಲ್ಲಿಸಿ ಆರ್ ಸಿಬಿ ಮೇಲೆ ಕಣ್ಣಿಟ್ಟಿದ್ದಾರಾ ಡೇವಿಡ್ ವಾರ್ನರ್?
ಬೆಂಗಳೂರು , ಬುಧವಾರ, 8 ಡಿಸೆಂಬರ್ 2021 (08:40 IST)
ಬೆಂಗಳೂರು: ಇತ್ತೀಚೆಗೆ ಆಸ್ಟ್ರೇಲಿಯಾ ಮೂಲದ ಐಪಿಎಲ್ ಕ್ರಿಕೆಟಿಗ ಡೇವಿಡ್ ವಾರ್ನರ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ಸಲ್ಲಿಸಿ ಸುದ್ದಿಯಾಗಿದ್ದರು. ಆದರೆ ಇದರ ಹಿಂದೆ ಬೇರೆಯೇ ಲೆಕ್ಕಾಚಾರವಿದೆಯೇ?

ಇದುವರೆಗೆ ಹೈದರಾಬಾದ್ ತಂಡದಲ್ಲಿದ್ದ ವಾರ್ನರ್ ಈ ಬಾರಿ ಮೆಗಾ ಹರಾಜಿಗೊಳಪಡಲಿದ್ದಾರೆ. ಹೀಗಾಗಿ ಅವರು ಪುನೀತ್ ಗೆ ಗೌರವ ಸಲ್ಲಿಸಿ ಕನ್ನಡಿಗರ ಮನಗೆದ್ದ ಹಿಂದೆ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರುವ ಇರಾದೆಯಿದೆ ಎನ್ನಲಾಗಿದೆ.

ಅದಕ್ಕೆ ತಕ್ಕಂತೆ ವಾರ್ನರ್ ರ ಪೋಸ್ಟ್ ಗೆ ಆರ್ ಸಿಬಿ ಫ್ಯಾನ್ಸ್ ಸಾಕಷ್ಟು ಸಂಖ್ಯೆಯಲ್ಲಿ ಕಾಮೆಂಟ್ ಮಾಡಿ ಮುಂದಿನ ಆವೃತ್ತಿಯಲ್ಲಿ ಆರ್ ಸಿಬಿಗೆ ಬನ್ನಿ ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಮುಂದಿನ ಸೀಸನ್ ನಲ್ಲಿ ವಾರ್ನರ್ ಆರ್ ಸಿಬಿ ಬಂದರೂ ಅಚ್ಚರಿಯಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ವೈರಲ್ ಆಯ್ತು ಅಕ್ಸರ್, ಅಜಾಜ್, ರಚಿನ್, ಜಡೇಜಾ ಬ್ಯಾಕ್ ಪೋಸ್ ಫೋಟೋ