Webdunia - Bharat's app for daily news and videos

Install App

ದ್ರಾವಿಡ್ ಹೇಳಿದ ಆ ಮಾತೇ ದೀಪಕ್ ಚಹರ್ ಗೆಲುವಿನ ಇನಿಂಗ್ಸ್ ಗೆ ಕಾರಣವಾಯ್ತು!

Webdunia
ಬುಧವಾರ, 21 ಜುಲೈ 2021 (09:04 IST)
ಕೊಲೊಂಬೊ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದ ಗೆಲುವಿನ ರೂವಾರಿ ದೀಪಕ್ ಚಹರ್ ತಾವು ಬ್ಯಾಟಿಂಗ್ ಗೆ ಇಳಿಯುವ ಮೊದಲು ಕೋಚ್ ರಾಹುಲ್ ದ್ರಾವಿಡ್ ಹೇಳಿದ ಆ ಮಾತೇನೆಂದು ಬಹಿರಂಗಪಡಿಸಿದ್ದಾರೆ.

Photo Courtesy: Google

ಇನ್ನೇನು ಸೋಲುತ್ತಿದ್ದ ಪಂದ್ಯವನ್ನು ದೀಪಕ್ ಚಹರ್ ತಾಳ್ಮೆಯ ಆಟವಾಡಿ ಗೆಲ್ಲಿಸಿದ್ದಕ್ಕೆ ದ್ರಾವಿಡ್ ನೀಡಿದ ಸಲಹೆ ಕಾರಣ ಎಂದು ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿರುವ ದೀಪಕ್ ಚಹರ್ ‘ರಾಹುಲ್ ಸರ್ ನನ್ನಲ್ಲಿ ಪ್ರತೀ ಚೆಂಡನ್ನೂ ಆಡಲು ಹೇಳಿದರು.  ನಾನು ಅವರು ಕೋಚ್ ಆಗಿ ಭಾರತ ಎ ತಂಡದ ಪರ ಆಡಿದ್ದೆ. ಹಾಗಾಗಿ ಅವರಿಗೆ ನನ್ನಲ್ಲಿ ನಂಬಿಕೆಯಿತ್ತು.  ನಾನು ಏಳನೇ ಕ್ರಮಾಂಕದಲ್ಲಿ ಆಡಲು ಸಮರ್ಥ ಎಂದು ಅವರು ಹೇಳಿದರು. ಅವರ ನಂಬಿಕೆಯೇ ನನಗೆ ಸ್ಪೂರ್ತಿಯಾಯಿತು’ ಎಂದು ಚಹರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments