Webdunia - Bharat's app for daily news and videos

Install App

ದ್ರಾವಿಡ್ ಹೇಳಿದ ಆ ಮಾತೇ ದೀಪಕ್ ಚಹರ್ ಗೆಲುವಿನ ಇನಿಂಗ್ಸ್ ಗೆ ಕಾರಣವಾಯ್ತು!

Webdunia
ಬುಧವಾರ, 21 ಜುಲೈ 2021 (09:04 IST)
ಕೊಲೊಂಬೊ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದ ಗೆಲುವಿನ ರೂವಾರಿ ದೀಪಕ್ ಚಹರ್ ತಾವು ಬ್ಯಾಟಿಂಗ್ ಗೆ ಇಳಿಯುವ ಮೊದಲು ಕೋಚ್ ರಾಹುಲ್ ದ್ರಾವಿಡ್ ಹೇಳಿದ ಆ ಮಾತೇನೆಂದು ಬಹಿರಂಗಪಡಿಸಿದ್ದಾರೆ.

Photo Courtesy: Google

ಇನ್ನೇನು ಸೋಲುತ್ತಿದ್ದ ಪಂದ್ಯವನ್ನು ದೀಪಕ್ ಚಹರ್ ತಾಳ್ಮೆಯ ಆಟವಾಡಿ ಗೆಲ್ಲಿಸಿದ್ದಕ್ಕೆ ದ್ರಾವಿಡ್ ನೀಡಿದ ಸಲಹೆ ಕಾರಣ ಎಂದು ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿರುವ ದೀಪಕ್ ಚಹರ್ ‘ರಾಹುಲ್ ಸರ್ ನನ್ನಲ್ಲಿ ಪ್ರತೀ ಚೆಂಡನ್ನೂ ಆಡಲು ಹೇಳಿದರು.  ನಾನು ಅವರು ಕೋಚ್ ಆಗಿ ಭಾರತ ಎ ತಂಡದ ಪರ ಆಡಿದ್ದೆ. ಹಾಗಾಗಿ ಅವರಿಗೆ ನನ್ನಲ್ಲಿ ನಂಬಿಕೆಯಿತ್ತು.  ನಾನು ಏಳನೇ ಕ್ರಮಾಂಕದಲ್ಲಿ ಆಡಲು ಸಮರ್ಥ ಎಂದು ಅವರು ಹೇಳಿದರು. ಅವರ ನಂಬಿಕೆಯೇ ನನಗೆ ಸ್ಪೂರ್ತಿಯಾಯಿತು’ ಎಂದು ಚಹರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments