Webdunia - Bharat's app for daily news and videos

Install App

ಶ್ರೀಶಾಂತ್, ಚಾಂಡಿಲಾ, ಚವಾಣ್ ದೋಷಮುಕ್ತಿ ಪ್ರಶ್ನಿಸಿ ದೆಹಲಿ ಕೋರ್ಟ್ ಅರ್ಜಿ

Webdunia
ಗುರುವಾರ, 3 ಸೆಪ್ಟಂಬರ್ 2015 (21:01 IST)
ಕ್ರಿಕೆಟ್ ಆಟಗಾರರಾದ ಶ್ರೀಶಾಂತ್, ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚವಾಣ್ ಅವರನ್ನು ದೋಷಮುಕ್ತಿಗೊಳಿಸಿದ ವಿಚಾರಣೆ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ದೆಹಲಿ ಪೊಲೀಸರು 38 ಅಂಶಗಳ ಪುನರ್ಪರಿಶೀಲನಾ ಅರ್ಜಿಯನ್ನು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದೆ.  ಎಂಕೋಕಾಗೆ ಸಂಬಂಧಿಸಿದ ಕಾನೂನನ್ನು ವಿಚಾರಣೆ ಕೋರ್ಟ್ ತಪ್ಪಾಗಿ ವ್ಯಾಖ್ಯಾನಿಸಿದೆ ಎಂದು ದೆಹಲಿ ಕೋರ್ಟ್ ಅರ್ಜಿಯಲ್ಲಿ ತಿಳಿಸಿದೆ.
 
ವಿಶೇಷ ನ್ಯಾಯಾಧೀಶರು ನೀಡಿದ ತರ್ಕವನ್ನು ಒಪ್ಪಿಕೊಂಡರೆ ದೆಹಲಿಯಿಂದ ಹೊರಗೆ ತಮ್ಮ ಸಹಚರರ ಮೂಲಕ ಸಂಘಟಿತ ಅಪರಾಧ ಮಾಡುವುದು ಸುಲಭವಾಗುತ್ತದೆ. ಅಥವಾ ದೆಹಲಿಯ ಮಿತಿಯೊಳಗೆ ಅಪರಾಧ ಎಸಗಿ ದೆಹಲಿ ಹೊರಗೆ ಆಶ್ರಯ ಪಡೆಯುವುದು ಅಥವಾ ದೆಹಲಿಯ ಹೊರಗೆ ಸಂಪತ್ತಿನ ಸೃಷ್ಟಿ ಸುಲಭವಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

 ಐಪಿಎಲ್ 6 ನೇ ಆವೃತ್ತಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಿರುವ ಆರೋಪವು ಶ್ರೀಶಾಂತ್, ಅಂಕಿತ್ ಚೌಹಾಣ್, ಅಜಿತ್ ಚಾಂಡೀಲಾ ಮೊದಲಾದವರ ಮೇಲಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 11 ಆರೋಪಿಗಳನ್ನು ನ್ಯಾಯಾಲಯ ಆರೋಪ ಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ಈ ಅರ್ಜಿ ಸಲ್ಲಿಸಿದ್ದಾರೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments