ರಣಜಿ ಸೋತು ಮನೆಗೆ ಮರುಳುವಾಗ ಪ್ರಾಣಭೀತಿ ಎದುರಿಸಿದ ದೆಹಲಿ ರಣಜಿ ಕ್ರಿಕೆಟಿಗರು!

Webdunia
ಗುರುವಾರ, 4 ಜನವರಿ 2018 (08:10 IST)
ನವದೆಹಲಿ: ವಿದರ್ಭ ತಂಡದ ಎದುರು ರಣಜಿ ಟ್ರೋಫಿ ಕ್ರಿಕೆಟ್ ಫೈನಲ್ ಸೋತು, ನವದೆಹಲಿಗೆ ಮರಳುವ ಮಾರ್ಗ ಮಧ್ಯದಲ್ಲಿ ದೆಹಲಿ ಕ್ರಿಕೆಟಿಗರಿಗೆ ಪ್ರಾಣಾಪಾಯ ಎದುರಾಗಿದೆ!
 

ಇಂದೋರ್ ನಿಂದ ದೆಹಲಿಗೆ ಪ್ರಯಾಣಿಸಲು ಇಂಡಿಗೋ ವಿಮಾನ ಏರಿದ್ದ ಕ್ರಿಕೆಟಿಗರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ವಿಮಾನ ಟೇಕ್ ಆಫ್ ಆದ ಬಳಿಕ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತಕ್ಷಣವೇ ಪೈಲಟ್ ವಿಮಾನ ಮರಳಿ ರನ್ ವೇನತ್ತ ಚಲಾಯಿಸಿದ್ದಾರೆ.

ಹೀಗಾಗಿ ಕೂದಲೆಳೆಯಲ್ಲಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ದೆಹಲಿ ಕ್ರಿಕೆಟಿಗ ಉನ್ಮುಕ್ತ್ ಚಾಂದ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಹೇಳಿಕೊಂಡಿದ್ದಾರೆ. ಘಟನೆಯ ಬಳಿಕ ದೆಹಲಿ ಕ್ರಿಕೆಟಿಗರು ಮರಳಿ ತಮ್ಮ ಹೋಟೆಲ್ ಕೊಠಡಿಗೆ ಮರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments