Webdunia - Bharat's app for daily news and videos

Install App

ರಣಜಿ ಸೋತು ಮನೆಗೆ ಮರುಳುವಾಗ ಪ್ರಾಣಭೀತಿ ಎದುರಿಸಿದ ದೆಹಲಿ ರಣಜಿ ಕ್ರಿಕೆಟಿಗರು!

Webdunia
ಗುರುವಾರ, 4 ಜನವರಿ 2018 (08:10 IST)
ನವದೆಹಲಿ: ವಿದರ್ಭ ತಂಡದ ಎದುರು ರಣಜಿ ಟ್ರೋಫಿ ಕ್ರಿಕೆಟ್ ಫೈನಲ್ ಸೋತು, ನವದೆಹಲಿಗೆ ಮರಳುವ ಮಾರ್ಗ ಮಧ್ಯದಲ್ಲಿ ದೆಹಲಿ ಕ್ರಿಕೆಟಿಗರಿಗೆ ಪ್ರಾಣಾಪಾಯ ಎದುರಾಗಿದೆ!
 

ಇಂದೋರ್ ನಿಂದ ದೆಹಲಿಗೆ ಪ್ರಯಾಣಿಸಲು ಇಂಡಿಗೋ ವಿಮಾನ ಏರಿದ್ದ ಕ್ರಿಕೆಟಿಗರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ವಿಮಾನ ಟೇಕ್ ಆಫ್ ಆದ ಬಳಿಕ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತಕ್ಷಣವೇ ಪೈಲಟ್ ವಿಮಾನ ಮರಳಿ ರನ್ ವೇನತ್ತ ಚಲಾಯಿಸಿದ್ದಾರೆ.

ಹೀಗಾಗಿ ಕೂದಲೆಳೆಯಲ್ಲಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ದೆಹಲಿ ಕ್ರಿಕೆಟಿಗ ಉನ್ಮುಕ್ತ್ ಚಾಂದ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಹೇಳಿಕೊಂಡಿದ್ದಾರೆ. ಘಟನೆಯ ಬಳಿಕ ದೆಹಲಿ ಕ್ರಿಕೆಟಿಗರು ಮರಳಿ ತಮ್ಮ ಹೋಟೆಲ್ ಕೊಠಡಿಗೆ ಮರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments