Webdunia - Bharat's app for daily news and videos

Install App

ವಾಯುಮಾಲಿನ್ಯವಿದ್ದರೂ ಡೆಲ್ಲಿ ಮೈದಾನದಲ್ಲಿ ಭಾರತ-ಬಾಂಗ್ಲಾ ಟಿ20

Webdunia
ಮಂಗಳವಾರ, 29 ಅಕ್ಟೋಬರ್ 2019 (09:11 IST)
ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ಈ ಸಮಯದಲ್ಲಿ ವಾಯು ಮಾಲಿನ್ಯದ್ದೇ ಸಮಸ್ಯೆ. ಹಲವಾರು ಬಾರಿ ಪಂದ್ಯಗಳು ಮಾಲಿನ್ಯಯುಕ್ತ ಗಾಳಿಯಿಂದಾಗಿ ರದ್ದಾಗಿದ್ದೂ ಇದೆ.


ಇದೇ ಸಮಸ್ಯೆ ಇದೀಗ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ಪಂದ್ಯಕ್ಕೂ ಆವರಿಸದೆ. ನವಂಬರ್ 3 ರಂದು ಇಲ್ಲಿ ಟಿ20 ಪಂದ್ಯ ನಡೆಯಲಿದ್ದು, ವಾಯು ಮಾಲಿನ್ಯದ್ದೇ ಚಿಂತೆಯ ವಿಷಯವಾಗಿದೆ.

ಹಾಗಿದ್ದರೂ ಇದೇ ಕ್ರೀಡಾಂಗಣದಲ್ಲೇ ಪಂದ್ಯ ನಡೆಸುವುದಾಗಿ ಬಿಸಿಸಿಐ ಹೇಳಿದೆ. ಸದ್ಯಕ್ಕೆ ಪಂದ್ಯದ ಸ್ಥಳದಲ್ಲಿ ಬದಲಾವಣೆಯಿಲ್ಲ ಎಂದಿದೆ. ಹಿಂದೊಮ್ಮೆ ಟೆಸ್ಟ್ ಪಂದ್ಯದ ವೇಳೆ ಶ್ರೀಲಂಕಾ ಆಟಗಾರರು ಮಾಲಿನ್ಯದಿಂದಾಗಿ ಉಸಿರಾಡಲೂ ಕಷ್ಟಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments