Webdunia - Bharat's app for daily news and videos

Install App

ಅಯೋಧ್ಯೆಗೆ ಹೋಗದ ಧೋನಿ ವಿರುದ್ಧ ಭಾರೀ ಟೀಕೆ

Krishnaveni K
ಬುಧವಾರ, 24 ಜನವರಿ 2024 (10:32 IST)
ರಾಂಚಿ: ಆಹ್ವಾನವಿದ್ದರೂ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ತೆರಳದ ಧೋನಿ ವಿರುದ್ಧ ನೆಟ್ಟಿಗರು ಭಾರೀ ಟೀಕೆ ಮಾಡಿದ್ದಾರೆ.

ಧೋನಿ ಮನೆಗೆ ಭೇಟಿ ನೀಡಿದ್ದ ರಾಮಜನ್ಮಭೂಮಿ ಟ್ರಸ್ಟ್ ನವರು ಆಹ್ವಾನವಿತ್ತು ಕಾರ್ಯಕ್ರಮಕ್ಕೆ ಬರಲು ತಿಳಿಸಿದ್ದರು. ಆದರೆ ಧೋನಿ ನಿನ್ನೆಯ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಹೀಗಾಗಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಯೋಧ‍್ಯೆಗೆ ಹೋಗಿದ್ದು ಬಿಡಿ, ಆ ಬಗ್ಗೆ ಒಂದು ಪೋಸ್ಟ್ ಕೂಡಾ ಹಾಕಿಲ್ಲ. ಗೆಳೆಯರ ಜೊತೆಗೆ ಕ್ರಿಸ್ ಮಸ್, ನ್ಯೂ ಇಯರ್ ಎಂದು ಪಾರ್ಟಿ ಮಾಡುವುದು, ಅವುಗಳ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾರೆ. ಆಧರೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಂತಹ ಪವಿತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಲೂ ಕಷ್ಟವೇ. ರವೀಂದ್ರ ಜಡೇಜಾರಂತಹ ಸಕ್ರಿಯ ಕ್ರಿಕೆಟ್ ಆಟಗಾರ, ಇಂಗ್ಲೆಂಡ್ ಸರಣಿ ಬ್ಯುಸಿ ನಡುವೆಯೂ ಕಾರ್ಯಕ್ರಮಕ್ಕೆ ಬಂದಿದ್ದರು. ಕೊಹ್ಲಿ ಅಯೋಧ್ಯೆಗೆ ಬಂದು ಕೊನೆ ಕ್ಷಣದಲ್ಲಿ ಕೌಟುಂಬಿಕ ಕಾರಣದಿಂದ ತೆರಳಿದ್ದರು. ಆದರೆ ಧೋನಿಗೆ ನಿವೃತ್ತಿಯಾದರೂ ಕಾರ್ಯಕ್ರಮಕ್ಕೆ ಬರಲು ಕಷ್ಟವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಯೋಧ‍್ಯೆ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಕ್ರಿಕೆಟಿಗರ ಸಾಲಿನಲ್ಲಿ ಸಚಿನ್ ತೆಂಡುಲ್ಕರ್, ಅನಿಲ್ ಕುಂಬ್ಳೆ, ರವೀಂದ್ರ ಜಡೇಜಾ, ವೆಂಕಟೇಶ್ ಪ್ರಸಾದ್ ಮುಂತಾದವರು ಬಂದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments