ತಂಡದಿಂದ ಕೈಬಿಡುವ ಬಗ್ಗೆ ಧೋನಿಗೆ ಮೊದಲೇ ಸುಳಿವು ಸಿಕ್ಕಿತ್ತು!

Webdunia
ಸೋಮವಾರ, 29 ಅಕ್ಟೋಬರ್ 2018 (08:54 IST)
ಮುಂಬೈ: ಟಿ20 ಸರಣಿಗೆ ಟೀಂ ಇಂಡಿಯಾದಿಂದ ಕೈಬಿಡುವ ಬಗ್ಗೆ ಹಿರಿಯ ವಿಕೆಟ್ ಕೀಪರ್ ಧೋನಿಗೆ ಆಯ್ಕೆ ಸಮಿತಿ ಮೊದಲೇ ಸೂಚನೆ ನೀಡಿತ್ತಂತೆ!

ಆಯ್ಕೆ ಸಮಿತಿ ಸಭೆಗೂ ಮೊದಲೇ ಧೋನಿಗೆ ಯುವ ಆಟಗಾರನನ್ನು ಆಯ್ಕೆ ಮಾಡುವ ಬಗ್ಗೆ ಸೂಚನೆ ನೀಡಿತ್ತು ಎಂಬ ಅಂಶ ಬಿಸಿಸಿಐ ಮೂಲಗಳಿಂದ ಬೆಳಕಿಗೆ ಬಂದಿದೆ.

ಹೊಸ ಆಟಗಾರರಿಗೆ ಅವಕಾಶ ನೀಡುವ ಸಮಯ ಸನ್ನಿಹಿತವಾಗಿದೆ. ಹೀಗಾಗಿ ನಿಮ್ಮನ್ನು ಕೈ ಬಿಡಬೇಕಾಗುತ್ತದೆ ಎಂದು ಆಯ್ಕೆ ಸಮಿತಿ ಸ್ಪಷ್ಟವಾಗಿ ಹೇಳಿತ್ತಂತೆ. 2020 ರ ವಿಶ್ವಕಪ್ ಟಿ20 ಕ್ರಿಕೆಟ್ ಸರಣಿವರೆಗೆ ಧೋನಿ ತಂಡದಲ್ಲಿರಲಾರರು. ಈ ಉದ್ದೇಶದಿಂದ ಈಗಲೇ ಕಿರು ಮಾದರಿ ಕ್ರಿಕೆಟ್ ಗೆ ಹೊಸ ವಿಕೆಟ್ ಕೀಪರ್ ನ್ನು ಪಕ್ಕಾ ಮಾಡಲು ಆಯ್ಕೆ ಸಮಿತಿ ಈ ದಿಟ್ಟ ನಿರ್ಧಾರ ಕೈಗೊಂಡಿತ್ತು ಎನ್ನಲಾಗಿದೆ. ಈ ಮೂಲಕ ಆಯ್ಕೆ ಸಮಿತಿ ಧೋನಿ ನಿವೃತ್ತಿಗೆ ಪರೋಕ್ಷವಾಗಿ ಸೂಚನೆ ನೀಡಿದೆ. ಧೋನಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments