Webdunia - Bharat's app for daily news and videos

Install App

ಧೋನಿ ಬಗ್ಗೆ ಮಾತನಾಡಲು ನೀನ್ಯಾರು..? ಆಯ್ಕೆ ಸಮಿತಿ ಮುಖ್ಯಸ್ಥನ ವಿರುದ್ಧವೇ ತಿರುಗಿಬಿದ್ದ ಅಭಿಮಾನಿಗಳು

Webdunia
ಮಂಗಳವಾರ, 15 ಆಗಸ್ಟ್ 2017 (20:30 IST)
ಶ್ರೀಲಂಕಾ ಏಕದಿನ ಸರಣಿಯಿಂದ ಸುರೇಶ್ ರೈನಾ ಮತ್ತು ಯುವರಾಜ್ ಸಿಂಗ್ ಅವರನ್ನ ಹೊರಗಿಡಲಾಗಿದ್ದು, ಆಡದಿದ್ದರೆ ಧೋನಿಗೂ ಬದಲಿ ಆಟಗಾರರನ್ನ ನೊಡುತ್ತೇವೆ. ಧೋನಿ ಆಟೋಮೇಟಿಕ್ ಆಯ್ಕೆಯಲ್ಲ ಎಂದಿದ್ದ ಆಯ್ಕೆ ಸಮಿತಿ ಮುಖ್ಯಸ್ಥ ಎಂಸ್`ಕೆ ಪ್ರಸಾದ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕಿಡಿ ಕಾರಿದ್ದಾರೆ.

ಧೋನಿ ಮತ್ತು ಎಂಎಸ್`ಕೆ ಪ್ರಸಾದ್ ಕ್ರಿಕೆಟ್ ದಾಖಲೆಗಳನ್ನ ಮುಂದಿಟ್ಟಿರುವ ಅಭಿಮಾನಿಗಳು. ಧೋನಿ ಆಯ್ಕೆ ಬಗ್ಗೆ ಮಾತನಾಡಲು ನಿನಗೇನಿದೆ ಅರ್ಹತೆ ಎಂಬಂತೆ ಉತ್ತರ ಕೊಟ್ಟಿದ್ಧಾರೆ. ಧೋನಿ ಆಟೋಮೇಟಿಕ್ ಆಯ್ಕೆಯಲ್ಲ ಎನ್ನುವ ಎಂಎಸ್`ಕೆ ಪ್ರಸಾದ್ ಕ್ರಿಕೆಟ್ ದಾಖಲೆ ನೊಡಿದರೆ ಹೆಜ್ಜೆ ಇಡಲೂ ಯೋಗ್ಯತೆ ಇಲ್ಲ ಎಂದು ಒಬ್ಬ ಅಭಿಮಾನಿ ಟೀಕಿಸಿದ್ದಾರೆ.

ಕೇವಲ 6 ಟೆಸ್ಟ್ ಮತ್ತು 17 ಏಕದಿನ ಪಂದ್ಯಗಳನ್ನಾಡಿರುವ ಇವನು ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾರಂತಹ ಆಟಗಾರರ ಭವಿಷ್ಯ ನಿರ್ಧರಿಸುತ್ತಾನೆ. ಸಾಲದೆಂಬಂತೆ ಧೋನಿ ಬಗ್ಗೆ ಕಾಮೆಂಟ್ ಮಾಡುತ್ತಾನೆಂದು ಅಭಿಮಾನಿಯೊಬ್ಬ ಕುಟುಕಿದ್ಧಾನೆ.

ಧೋನಿ ಮೇಲೆ ಒತ್ತಡ ಹೇರಿ ನಾಯಕತ್ವ ತ್ಯಜಿಸುವಂತೆ ಮಾಡಿದ ಪ್ರಸಾದ್ ಈಗ ಅಂತಾರಾಷ್ಟ್ರೀಯ ಕ್ರಿಕೆಟ್`ನಿಂದಲೇ ನಿವೃತ್ತಿ ಕೊಡಿಸಲು ಒತ್ತಡ ಹಾಕುತ್ತಿದ್ದಾನೆ. ಭಾರತದ ಪರ ಪ್ರಸಾದ್ ಎಷ್ಟು ಪಂದ್ಯಗಳನ್ನಾಡಿದ್ದಾನೆ..? ಕೆಲವೇ ಕೆಲವು ಪಂದ್ಯ ಆಡಿರುವ ಅವನ್ಯಾಕೆ ಆಯ್ಕೆ ಸಮಿತಿ ಮುಖ್ಯಸ್ಥನಾಗಿದ್ದಾನೆ ಎಂದು ಮತ್ತೊಬ್ಬ ಅಭಿಮಾನಿ ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ.. ಬೆತ್ತಲಾಗಿ ಓಡಾಡುತ್ತಿದ್ದ ಮಾಡೆಲ್ ಬಂಧನ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments