Webdunia - Bharat's app for daily news and videos

Install App

ಟೀಂ ಇಂಡಿಯಾ ಗೆದ್ದರೂ ಧೋನಿ ಅಭಿಮಾನಿಗಳಿಗೆ ನಿರಾಸೆ

Webdunia
ಭಾನುವಾರ, 8 ಅಕ್ಟೋಬರ್ 2017 (08:20 IST)
ರಾಂಚಿ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯವನ್ನು ಮಳೆ ಬಂದರೂ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತ 9 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಆದರೆ ಧೋನಿ ಅಭಿಮಾನಿಗಳು ಮಾತ್ರ ನಿರಾಶರಾಗಿದ್ದಾರೆ.

 
ಅದಕ್ಕೆ ಕಾರಣ ಮಳೆ.  ಆಸ್ಟ್ರೇಲಿಯಾ 18 ಓವರ್ ಗಳಲ್ಲಿ 118 ರನ್ ಗಳಿಸಿ ಬ್ಯಾಟಿಂಗ್ ಮಾಡಿದಾಗ ಮಳೆ ಸುರಿಯಿತು. ಮತ್ತೆ ಪಂದ್ಯ ಆರಂಭವಾದಾಗ ಟೀಂ ಇಂಡಿಯಾಗೆ  6 ಓವರ್ ಗಳಲ್ಲಿ 48 ರನ್ ಗಳ ಗೆಲುವಿನ ಗುರಿ ನೀಡಲಾಯಿತು.

ಆರಂಭಿಕರಾಗಿ ಬಂದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಉತ್ತಮ ಆರಂಭ ಒದಗಿಸಿದರು. ರೋಹಿತ್ ಔಟಾದ ಬಳಿಕ ನಾಯಕ ಕೊಹ್ಲಿ ಕ್ರೀಸ್ ಗೆ ಬಂದು 22 ರನ್ ಗಳಿಸಿ ಬೌಂಡರಿಯೊಂದಿಗೆ ಗೆಲುವಿನ ದಡ ಮುಟ್ಟಿಸಿದರು. ಹೀಗಾಗಿ ಧೋನಿ ಬ್ಯಾಟಿಂಗ್ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments