Daily Horoscope

ಧೋನಿಗೂ ಗಾಯದ ಭೀತಿ? ವಿಶ್ವಕಪ್ ಗೆ ಆಡುವಾಗ ಟೀಂ ಇಂಡಿಯಾಕ್ಕೆ ಏನು ಗತಿ?!

Webdunia
ಸೋಮವಾರ, 15 ಏಪ್ರಿಲ್ 2019 (08:42 IST)
ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ಆಡುವ ತಂಡದಲ್ಲಿ ಇದೀಗ ಗಾಯದ್ದೇ ಚಿಂತೆಯಾಗಿದೆ. ಐಪಿಎಲ್ ಆಡುತ್ತಿರುವ ಕ್ರಿಕೆಟಿಗರು ಒಬ್ಬರಾದ ಮೇಲೆ ಒಬ್ಬರಂತೆ ಗಾಯದ ಭೀತಿ ಎದುರಿಸುತ್ತಿದ್ದಾರೆ.


ಮುಂಬೈ ಇಂಡಿಯನ್ಸ್ ಪರ ಆಡುವ ಜಸ್ಪ್ರೀತ್ ಬುಮ್ರಾ, ರೋಹಿತ್ ಶರ್ಮಾ ಬಳಿಕ ಇದೀಗ ಧೋನಿ ಕೂಡಾ ಗಾಯದ ಭೀತಿಯಲ್ಲಿರುವುದು ಟೀಂ ಇಂಡಿಯಾದಲ್ಲಿ ಆತಂಕ ಮೂಡಿಸಿದೆ.

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಧೋನಿ ಬೆನ್ನು ನೋವಿಗೆ ತುತ್ತಾಗಿದ್ದರು. ಹೀಗಾಗಿ ಈ ಬಗ್ಗೆ ಪಂದ್ಯದ ನಂತರ ಮಾತನಾಡಿರುವ ಧೋನಿ ಬೆನ್ನು ಸ್ವಲ್ಪ ನೋವಿದೆ. ಆದರೆ ಸುಧಾರಿಸುವ ವಿಶ್ವಾಸವಿದೆ ಎಂದಿದ್ದಾರೆ. ವಿಶ್ವಕಪ್ ದೃಷ್ಟಿಯಿಂದ ಈ ಆಟಗಾರರ ಫಿಟ್ನೆಸ್ ಪ್ರಮುಖವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments