Webdunia - Bharat's app for daily news and videos

Install App

ಅಭ್ಯಾಸ ಮಾಡುವಾಗ ಕೈಗೆ ಪೆಟ್ಟು ಮಾಡಿಕೊಂಡ ಧೋನಿ

Webdunia
ಶನಿವಾರ, 2 ಮಾರ್ಚ್ 2019 (09:26 IST)
ಹೈದರಾಬಾದ್: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಸೋತಿರುವ ಟೀಂ ಇಂಡಿಯಾಗೆ ಈಗ ಏಕದಿನ ಸರಣಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಇದೇ ಸಂದರ್ಭದಲ್ಲಿ ಪ್ರಮುಖ ಆಟಗಾರ ಧೋನಿ ಗಾಯದ ಅಪಾಯಕ್ಕೊಳಗಾಗಿದ್ದಾರೆ.


ಹೈದರಾಬಾದ್ ನಲ್ಲಿ ಅಭ್ಯಾಸ ನಡೆಸುತ್ತಿರುವ ಟೀಂ ಇಂಡಿಯಾ ಆಟಗಾರರು ಏಕದಿನ ಗೆಲ್ಲಲು ಶತಪ್ರಯತ್ನ ನಡೆಸಿದ್ದಾರೆ. ಈ ನಡುವೆ ಅಭ್ಯಾಸ ನಡೆಸುತ್ತಿದ್ದ ಧೋನಿ ಕೈಗೆ ಪೆಟ್ಟುಮಾಡಿಕೊಂಡಿದ್ದಾರೆ.

ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದ ಧೋನಿ ಮುಂಗೈಗೆ ಬಾಲ್ ತಗುಲಿದೆ. ಘಟನೆ ಬಳಿಕ ಧೋನಿ ಅಭ್ಯಾಸ ಮೊಟಕುಗೊಳಿಸಿದ್ದಾರೆ. ಅವರ ಈ ಗಾಯ ಗಂಭೀರವಾದರೆ ಇಂದು ನಡೆಯಲಿರುವ ಮೊದಲ ಏಕದಿನಕ್ಕೆ ಗೈರಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಸೂರ್ಯಕುಮಾರ್ ಯಾದವ್ ನಾಯಕತ್ವಕ್ಕೂ ಸದ್ಯದಲ್ಲೇ ಕೊಕ್

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೇ ಟೀಂ ಇಂಡಿಯಾದಲ್ಲಿ ಸ್ಥಾನ ಗ್ಯಾರಂಟಿ ಇಲ್ಲ

ಮುಂದಿನ ಸುದ್ದಿ
Show comments