Webdunia - Bharat's app for daily news and videos

Install App

ನಾಯಕತ್ವ ತ್ಯಜಿಸಿದರೂ ಧೋನಿಯೇ ಮೈದಾನದಲ್ಲಿ ಬಾಸ್!

Webdunia
ಸೋಮವಾರ, 28 ಮಾರ್ಚ್ 2022 (09:40 IST)
ಮುಂಬೈ: ಈ ಐಪಿಎಲ್ ನಲ್ಲಿ ಧೋನಿ ನಾಯಕತ್ವ ತ್ಯಜಿಸಿ ಕೇವಲ ಸಿಎಸ್ ಕೆ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ. ಹಾಗಿದ್ದರೂ ತಾವು ಸೂಪರ್ ಕ್ಯಾಪ್ಟನ್ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಅಸಲಿಗೆ ರವೀಂದ್ರ ಜಡೇಜಾ ಚೆನ್ನೈ ನಾಯಕರಾದರೂ ಧೋನಿಯೇ ತಂಡದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಕೆಕೆಆರ್ ವಿರುದ್ಧದ ಪಂದ್ಯದಲ್ಲೂ ಧೋನಿ ತಾವೇ ನಾಯಕರಂತೆ ಫೀಲ್ಡರ್ ಗಳನ್ನು ಸೆಟ್ ಮಾಡುತ್ತಿದ್ದುದು ಕಂಡುಬಂದಿದೆ. ರವೀಂದ್ರ ಜಡೇಜಾ ಈ ಬಾರಿ ಧೋನಿ ಅಡಿಯಲ್ಲಿ ನಾಯಕರಾಗಿ ಅನುಭವ ಪಡೆಯಲಿದ್ದಾರೆ. ಮುಂದಿನ ಆವೃತ್ತಿಯಿಂದ ಅವರೇ ಏಕಾಂಗಿಯಾಗಿ ತಂಡ ಮುನ್ನಡೆಸಬೇಕಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments