ನಾಯಕತ್ವ ತ್ಯಜಿಸಿದರೂ ಧೋನಿಯೇ ಮೈದಾನದಲ್ಲಿ ಬಾಸ್!

Webdunia
ಸೋಮವಾರ, 28 ಮಾರ್ಚ್ 2022 (09:40 IST)
ಮುಂಬೈ: ಈ ಐಪಿಎಲ್ ನಲ್ಲಿ ಧೋನಿ ನಾಯಕತ್ವ ತ್ಯಜಿಸಿ ಕೇವಲ ಸಿಎಸ್ ಕೆ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದಾರೆ. ಹಾಗಿದ್ದರೂ ತಾವು ಸೂಪರ್ ಕ್ಯಾಪ್ಟನ್ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಅಸಲಿಗೆ ರವೀಂದ್ರ ಜಡೇಜಾ ಚೆನ್ನೈ ನಾಯಕರಾದರೂ ಧೋನಿಯೇ ತಂಡದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಕೆಕೆಆರ್ ವಿರುದ್ಧದ ಪಂದ್ಯದಲ್ಲೂ ಧೋನಿ ತಾವೇ ನಾಯಕರಂತೆ ಫೀಲ್ಡರ್ ಗಳನ್ನು ಸೆಟ್ ಮಾಡುತ್ತಿದ್ದುದು ಕಂಡುಬಂದಿದೆ. ರವೀಂದ್ರ ಜಡೇಜಾ ಈ ಬಾರಿ ಧೋನಿ ಅಡಿಯಲ್ಲಿ ನಾಯಕರಾಗಿ ಅನುಭವ ಪಡೆಯಲಿದ್ದಾರೆ. ಮುಂದಿನ ಆವೃತ್ತಿಯಿಂದ ಅವರೇ ಏಕಾಂಗಿಯಾಗಿ ತಂಡ ಮುನ್ನಡೆಸಬೇಕಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments