ಟೀಂ ಇಂಡಿಯಾಕ್ಕೆ ಅದೃಷ್ಟ ತಂದುಕೊಡುತ್ತಾರಾ ಧೋನಿ?

Webdunia
ಭಾನುವಾರ, 17 ಅಕ್ಟೋಬರ್ 2021 (11:14 IST)
ದುಬೈ: ಯುಎಇನಲ್ಲಿ ಆರಂಭವಾಗಿರುವ ಟಿ20 ವಿಶ್ವಕಪ್ ಕೂಟ ಟೀಂ ಇಂಡಿಯಾ ಪಾಲಿಗೆ ಅನೇಕ ಕಾರಣಗಳಿಗೆ ಮಹತ್ವದ್ದಾಗಿದೆ.


ನಾಯಕರಾಗಿ ವಿರಾಟ್ ಕೊಹ್ಲಿಗೆ ಇದುವರೆಗೆ ಐಸಿಸಿ ಟೂರ್ನಿಯಲ್ಲಿ ಯಶಸ್ಸು ಸಿಕ್ಕಿಲ್ಲ. ಇದು ನಾಯಕರಾಗಿ ಅವರ ಕೊನೆಯ ಟಿ20 ಕೂಟವಾಗಿದೆ. ಹೀಗಾಗಿ ಈ ವಿಶ್ವಕಪ್ ನಲ್ಲಿ ಗೆದ್ದು ವಿದಾಯ ಹೇಳುವ ಕನಸು ಅವರದ್ದಾಗಿದೆ.

ಹೇಗಾದರೂ ಈ ಬಾರಿಯ ವಿಶ್ವಕಪ್ ಗೆದ್ದು ಐಸಿಸಿ ಟೂರ್ನಿಗಳಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಬರ ನೀಗಿಸಲು ಬಿಸಿಸಿಐ ಅದೃಷ್ಟದ ನಾಯಕ ಧೋನಿಯನ್ನು ಮೆಂಟರ್ ಆಗಿ ನೇಮಿಸಿದೆ. ನಾಯಕನಾಗಿ ಧೋನಿ ಸಾಕಷ್ಟು ಯಶಸ್ಸು ಕಂಡರೂ ಮೆಂಟರ್ ಆಗಿ ಇದು ಅವರ ಮೊದಲ ಅಸೈನ್ ಮೆಂಟ್. ಹಾಗಿದ್ದರೂ ತಂಡದ ಆಟಗಾರರ ಜೊತೆ, ನಾಯಕ ಕೊಹ್ಲಿ ಜೊತೆ ಧೋನಿ ಉತ್ತಮ ಸಂವಹನವದೆ. ಯುವ ಆಟಗಾರರಿಗೆ ಧೋನಿ ಆದರ್ಶ. ಅವರ ಸಲಹೆಗಳು ಯಾವತ್ತೂ ಸರಿಯಾಗಿಯೇ ಇರುತ್ತದೆ. ಹೀಗಾಗಿ ಧೋನಿ ಅದೃಷ್ಟ ಮತ್ತು ಅವರ ಚಾಣಕ್ಷ್ಯತನದಿಂದ ಪ್ರಶಸ್ತಿ ಗೆಲ್ಲಲಿ ಎನ್ನುವುದು ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments